RCB vs RR: ರಾಜಸ್ಥಾನ ರಾಯಲ್ಸ್ಗೆ ಸವಾಲಿನ ಗುರಿ ನೀಡಿದ ಆರ್ಸಿಬಿ
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ರಾಜಸ್ಥಾನ ರಾಯಲ್ಸ್ಗೆ 173 ರನ್ಗಳ ಗುರಿ ನೀಡಿದೆ.
ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಎಚ್ಚರಿಕೆಯ ಆರಂಭ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭದಲ್ಲೇ ನಾಯಕ ಫಾಫ್ ಡುಪ್ಲೆಸಿಸ್ ಅವರ ವಿಕೆಟ್ ಕಳೆದುಕೊಂಡಿತು.

ಡುಪ್ಲೆಸಿಸ್ 14 ಎಸೆತಗಳಲ್ಲಿ 17 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ 24 ಎಸೆತಗಳಲ್ಲಿ 34 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕ್ಯಾಮೆರಾನ್ ಗ್ರೀನ್ 21 ಎಸೆತಗಳಲ್ಲಿ 27 ರನ್ ಗಳಿಸಿ ಔಟಾದರೆ, ರಜತ್ ಪಟಿದಾರ್ 22 ಎಸೆತಗಳಲ್ಲಿ 34 ರನ್ಗಳಿಗೆ ಔಟಾದರು.
ಗ್ಲೆನ್ ಮ್ಯಾಕ್ಸ್ವೆಲ್ ಮೊದಲ ಎಸೆತದಲ್ಲೇ ಔಟಾಗುವ ಮೂಲಕ ಮತ್ತೊಮ್ಮೆ ನಿರಾಸೆ ಮೂಡಿಸಿದರು. ದಿನೇಶ್ ಕಾರ್ತಿಕ್ ಕೂಡ 13 ಎಸೆತಗಳಲ್ಲಿ ಕೇವಲ 11 ರನ್ ಗಳಿಸಿದರು. ಮಹಿಪಾಲ್ ಲೊಮ್ರೋರ್ 17 ಎಸೆತಗಳಲ್ಲಿ 32 ರನ್ ಗಳಿಸಿ ಔಟಾದರು. ಸ್ವಪ್ನಿಲ್ ಸಿಂಗ್ 4 ಎಸೆತಗಳಲ್ಲಿ 9 ರನ್ ಗಳಿಸಿದರು. ಅಂತಿಮವಾಗಿ ಆರ್ ಸಿಬಿ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 172 ರನ್ ಗಳಿಸಿತು.
ರಾಜಸ್ಥಾನ ರಾಯಲ್ಸ್ ಪರವಾಗಿ ಟ್ರೆಂಟ್ ಬೌಲ್ಟ್ 4 ಓವರ್ ಗಳಲ್ಲಿ ಕೇವಲ 16 ರನ್ ನೀಡಿ ಒಂದು ವಿಕೆಟ್ ಪಡೆದರು. ಆವೇಶ್ ಖಾನ್ 3 ವಿಕೆಟ್ ಪಡೆದರೆ, ರವಿಚಂದ್ರನ್ ಅಶ್ವಿನ್ 2 ವಿಕೆಟ್ ಪಡೆದುಕೊಂಡರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications