ಸ್ಮೃತಿ ಮಂಧಾನಗೆ ದಿಢೀರ್ ಆಘಾತ, ಹಾರ್ದಿಕ್ ಪಾಂಡ್ಯ ಮಾಜಿ ಹೆಂಡತಿ ಜೊತೆಗೆ... Smriti Mandhana
ಬೆಂಗಳೂರು ತಂಡದ ನಾಯಕಿ, ಕನ್ನಡಿಗರ ಮನೆಮಗಳು ಸ್ಮೃತಿ ಮಂಧಾನಗೆ ದಿಢೀರ್ ಆಘಾತವೇ ಇದೀಗ ಎದುರಾಗಿದೆ. ಸ್ಮೃತಿ ಮಂಧಾನ ಹಾಗೂ ಪಲಾಶ್ ಮುಚ್ಚಲ್ ಮದುವೆ ಮುರಿದು ಬಿದ್ದಿರುವ ಬೆನ್ನಲ್ಲೇ ಕ್ರಿಕೆಟ್ ಲೋಕದಲ್ಲಿ ಮತ್ತು ಸಿನಿಮಾ ಲೋಕದಲ್ಲಿ ಸಂಚಲನವೇ ಸೃಷ್ಟಿಯಾಗಿದೆ. ಹೀಗೆ ಎಲ್ಲೆಲ್ಲೂ ಆರ್ಸಿಬಿ ಕ್ಯಾಪ್ಟನ್ ಸ್ಮೃತಿ ಮಂಧಾನ ಮದುವೆ ವಿಚಾರವೇ ಪ್ರಸ್ತಾಪ ಆಗುತ್ತಿರುವಾಗಲೇ ಮತ್ತೊಂದು ಸುದ್ದಿ ಸುನಾಮಿಯನ್ನೇ ಸೃಷ್ಟಿ ಮಾಡಿದೆ. ಹೀಗಿದ್ದಾಗಲೇ, ಸ್ಮೃತಿ ಮಂಧಾನಗೆ ದಿಢೀರ್ ಆಘಾತ, ಹಾರ್ದಿಕ್ ಪಾಂಡ್ಯ ಮಾಜಿ ಹೆಂಡತಿ ಜೊತೆಗೆ...
ಆರ್ಸಿಬಿ ತಂಡದ ಕ್ಯಾಪ್ಟನ್ ಆಗಿ, ಬೆಂಗಳೂರು ತಂಡಕ್ಕೆ ಮೊಟ್ಟ ಮೊದಲ ಕಪ್ ಗೆಲ್ಲಿಸಿಕೊಟ್ಟ ಕೀರ್ತಿ ಸ್ಮೃತಿ ಮಂಧಾನ ಅವರಿಗೆ ಸಲ್ಲುತ್ತದೆ. ಅದರಲ್ಲೂ ಸ್ಮೃತಿ ಮಂಧಾನ ಸಾರಥ್ಯದ ಆರ್ಸಿಬಿ ಮಹಿಳಾ ತಂಡ ಐಪಿಎಲ್ ಕಪ್ ಗೆದ್ದು ನೀಡಿದ ಸ್ಫೂರ್ತಿಯಿಂದಲೇ ಮುಂದೆ ಪುರುಷರ ತಂಡವೂ ಕೂಡ ಕಪ್ ಗೆಲ್ಲಲು ಸಾಧ್ಯ ಆಗಿದ್ದು. ಹೀಗೆ ಇದ್ದಾಗ ಸ್ಮೃತಿ ಮಂಧಾನ ಅವರಿಗೆ ಕೋಟಿ ಕೋಟಿ ಅಭಿಮಾನಿ ಬಳಗವೇ ಇದೆ. ಅವರೆಲ್ಲಾ ತಮ್ಮ ನೆಚ್ಚಿನ ಆಟಗಾರ್ತಿಯ ಮದುವೆ ನೋಡಲು ಮತ್ತು ಶುಭಕೋರಲು ಕಾಯುತ್ತಿದ್ದರು. ಆದರೆ ಇಂತಹ ಸಮಯದಲ್ಲೇ ಭೀಕರ ಘಟನೆಯೊಂದು ನಡೆದೇ ಹೋಗಿದೆ...

ಹಾರ್ದಿಕ್ ಪಾಂಡ್ಯ ಮಾಜಿ ಹೆಂಡತಿ...
ಸ್ಮೃತಿ ಮಂಧಾನ ಅವರ ಮದುವೆ ದಿಢೀರ್ ನಿಂತು ಹೋಗಿರುವ ಆಘಾತದ ನಡುವೆಯೇ ದಿಢೀರ್ ಈಗ ಸ್ಮೃತಿ ಮಂಧಾನ ಅವರ ಭಾವಿ ಗಂಡನ ವಿಡಿಯೋ ಒಂದು ಫುಲ್ ವೈರಲ್ ಆಗುತ್ತಿದೆ. ಅಂದಹಾಗೆ ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ & ಹಾರ್ದಿಕ್ ಪಾಂಡ್ಯ ಮಾಜಿ ಹೆಂಡತಿ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಹಲ್ಚಲ್ ಎಬ್ಬಿಸಿ ಸಂಚಲನ ಸೃಷ್ಟಿ ಮಾಡಿದೆ. ಅದರಲ್ಲೂ ಸ್ಮೃತಿ ಮಂಧಾನ ಹಾಗೂ ಪಲಾಶ್ ಮುಚ್ಚಲ್ ಮದುವೆ ಮುರಿದು ಬೀಳಲು ಬೇರೆ ಬೇರೆ ಹುಡುಗಿಯರ ಜೊತೆಯಲ್ಲಿ ಆತ್ಮೀಯವಾಗಿದ್ದರು ಎಂಬ ಆರೋಪವೇ ಕಾರಣ ಎನ್ನಲಾಗಿದೆ. ಇಂತಹ ಸಮಯದಲ್ಲೇ, ಹಾರ್ದಿಕ್ ಪಾಂಡ್ಯ ಮಾಜಿ ಹೆಂಡತಿ ಜೊತೆಗಿನ ವಿಡಿಯೋ ಕೂಡ ವೈರಲ್ ಆಗುತ್ತಿದೆ...
ಸ್ಮೃತಿ ಮಂಧಾನ ಭಾವಿ ಗಂಡ...
ಅಂದಹಾಗೆ ಸ್ಮೃತಿ ಮಂಧಾನ ಅವರ ಭಾವಿ ಗಂಡ & ಹಾರ್ದಿಕ್ ಪಾಂಡ್ಯ ಮಾಜಿ ಹೆಂಡತಿ ನತಾಶಾ ಒಟ್ಟಿಗೆ ಇರುವ ವಿಡಿಯೋ ದಿಢೀರ್ ಸೋಷಿಯಲ್ ಮೀಡಿಯಾ ವೇದಿಕೆಗೆ ಬೆಂಕಿ ಹಚ್ಚುತ್ತಿದೆ. ಆದರೆ ಇದೀಗ ದಿಢೀರ್ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ ಹಳೆಯ ವಿಡಿಯೋ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದ್ದು, ಭಾರಿ ಹಲ್ಚಲ್ ಎಬ್ಬಿಸಿದೆ. ಅಲ್ಲದೆ ಈ ವಿಡಿಯೋ ಕುರಿತು ಕೂಡ ಇದೀಗ ಗಾಳಿ ಸುದ್ದಿಗಳು ಜೋರಾಗಿ ಹಬ್ಬುತ್ತಿವೆ. ಮತ್ತೊಂದು ಕಡೆ ಸ್ಮೃತಿ ಮಂಧಾನ ಅವರ ತಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬಂದಿದ್ದು, ನಿಂತು ಹೋಗಿರುವ ಮದುವೆ ನಡೆಯುತ್ತಾ? ಎಂಬ ಪ್ರಶ್ನೆ ಕೂಡ ಕೋಟಿ ಕೋಟಿ ಅಭಿಮಾನಿಗಳ ಮನಸ್ಸಿನಲ್ಲಿ ಈಗ ಮೂಡಿದೆ...
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications