ಆರ್ಸಿಬಿ ಕ್ಯಾಪ್ಟನ್ ಸ್ಮೃತಿ ಮಂಧಾನಗೆ ದಿಢೀರ್ ಆಘಾತ, ಭಾವಿ ಗಂಡನಿಂದಲೇ ಮಹಾ ಮೋಸದ ಬಗ್ಗೆ... Smriti Mandhana
ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಅಂದ್ರೆ ಪ್ರಪಂಚದ ಮೂಲೆ ಮೂಲೆಯಲ್ಲಿ ಕೂಡ ಒಂದು ಗತ್ತು ಇದೆ... ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಎದುರು ಕ್ರಿಕೆಟ್ ಲೋಕವೇ ತಲೆಬಾಗಿ ಪ್ರೀತಿ ಕೊಡುತ್ತದೆ... 18 ವರ್ಷಗಳ ನಂತರ ನೀಯತ್ತಾಗಿ ಆಡಿ ಕಪ್ ಗೆದ್ದಿದೆ ನಮ್ಮ ಬೆಂಗಳೂರು ತಂಡ ಆರ್ಸಿಬಿ ಅಂತಾ ಅಭಿಮಾನಿಗಳು ಎದೆ ತಟ್ಟಿಕೊಂಡು ಹೇಳುತ್ತಾರೆ. ಅದರಲ್ಲೂ ಬೆಂಗಳೂರು ತಂಡ ಆರ್ಸಿಬಿ ಕ್ಯಾಪ್ಟನ್ ಅಂದ್ರೆ ಅವರನ್ನು ಕೋಟಿ ಕೋಟಿ ಕನ್ನಡಿಗರು ಪೂಜಿಸುತ್ತಾರೆ. ಹೀಗಿದ್ದಾಗಲೇ, ಆರ್ಸಿಬಿ ಕ್ಯಾಪ್ಟನ್ ಸ್ಮೃತಿ ಮಂಧಾನಗೆ ದಿಢೀರ್ ಆಘಾತ, ಭಾವಿ ಗಂಡನಿಂದಲೇ ಮಹಾ ಮೋಸದ ಬಗ್ಗೆ...
18 ವರ್ಷಗಳ ಕಾಲ ಉಸಿರು ಬಿಗಿ ಹಿಡಿದು ಕಾಯುತ್ತಾ ಕುಳಿತಿದ್ದ ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಅಭಿಮಾನಿಗಳಿಗೆ 2025 ಎಂದೆಂದಿಗೂ ಮರೆಯಲು ಆಗದ ವರ್ಷ. ಯಾಕಂದ್ರೆ ಆರ್ಸಿಬಿ ತಂಡ ಕಪ್ ಗೆಲ್ಲದೇ ಇದ್ದರೂ ನಮ್ಮ ತಂಡ ಅಂತಾ ಕೋಟಿ ಕೋಟಿ ಅಭಿಮಾನಿಗಳು ಆರಾಧಿಸಿ & ಪೂಜಿಸುತ್ತಾ ಬಂದಿದ್ದರು, ಹೀಗೆ ಎಲ್ಲರ ಪ್ರೀತಿಯ ಫಲವಾಗಿ ನಮ್ಮ ಆರ್ಸಿಬಿ ತಂಡ ಕಪ್ ಗೆದ್ದು ಬೀಗಿರುವ ಸಮಯದಲ್ಲೇ ಸಂಭ್ರಮದ ಜೊತೆಗೆ ಸಾಲು ಸಾಲು ನೋವು ಕೂಡ ಎದುರಾಗುತ್ತಿದೆ. ಅದರಲ್ಲೂ ಆರ್ಸಿಬಿ ಮಹಿಳಾ ತಂಡದ ಕ್ಯಾಪ್ಟನ್ ಸ್ಮೃತಿ ಮಂಧಾನಗೆ ದಿಢೀರ್ ಆಘಾತ...

ಸ್ಮೃತಿ ಮಂಧಾನಗೆ ದಿಢೀರ್ ಆಘಾತ...
ಹೌದು, ಇದೀಗ ಆರ್ಸಿಬಿ ಮಹಿಳಾ ತಂಡದ ಕ್ಯಾಪ್ಟನ್ ಸ್ಮೃತಿ ಮಂಧಾನ ಅವರ ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ. ಸ್ಮೃತಿ ಮಂಧಾನ ಅವರ ಮದುವೆ ವಿಚಾರವಾಗಿ ದೊಡ್ಡ ಬಿರುಗಾಳಿ & ಸುನಾಮಿ ಸೃಷ್ಟಿಯಾಗಿದೆ. ಸ್ಮೃತಿ ಮಂಧಾನ ಅವರ ಬಾಳಲ್ಲಿ ಏನಾಯ್ತು? ಸ್ಮೃತಿಗೆ ದಿಢೀರ್ ಅಂತಾ ಮಹಾಮೋಸ ಆಗಿದೆಯಾ? ಎಂಬ ಚರ್ಚೆಗಳ ನಡುವೆಯೇ, ಆರ್ಸಿಬಿ ಕ್ಯಾಪ್ಟನ್ ಸ್ಮೃತಿ ಮಂಧಾನಗೆ ದಿಢೀರ್ ಆಘಾತ, ಭಾವಿ ಗಂಡನಿಂದಲೇ ಮಹಾ ಮೋಸದ ಬಗ್ಗೆ...
ಸ್ಮೃತಿ ಮಂಧಾನ ಭಾವಿ ಗಂಡ...
ಅಂದಹಾಗೆ ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಕ್ಯಾಪ್ಟನ್ ಆಗಿರುವ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಮದುವೆ ನವೆಂಬರ್ 23 ಭಾನುವಾರ ನಡೆಯಬೇಕಿತ್ತು. ಆದರೆ ದಿಢೀರ್ ಈ ಮದುವೆ ನಿಂತು ಹೋಗಿತ್ತು... ಸ್ಮೃತಿ ಮಂಧಾನ ಅವರ ತಂದೆಗೆ ಅಂದರೆ, ಶ್ರೀನಿವಾಸ್ ಅವರಿಗೆ ಹೃದಯಾಘಾತ ಆಗಿದೆ ಅನ್ನೋ ಕಾರಣವನ್ನ ನೀಡಿ ಮದುವೆ ನಿಲ್ಲಿಸಲಾಗಿತ್ತು. ಆದರೆ ಇದೀಗ ಬೇರೆಯದ್ದೇ ಸುದ್ದಿ ಹರಿದಾಡುತ್ತಿರುವುದು ಆಘಾತ ಸೃಷ್ಟಿ ಮಾಡಿದೆ. ಅಂದಹಾಗೆ ಇದೀಗ ಹಬ್ಬಿರುವ ಸುದ್ದಿ ಪ್ರಕಾರ, ಆರ್ಸಿಬಿ ಕ್ಯಾಪ್ಟನ್ ಸ್ಮೃತಿ ಮಂಧಾನಗೆ ದಿಢೀರ್ ಆಘಾತವೇ ಎದುರಾಗಿದೆ ಎಂಬ ಗಾಳಿ ಸುದ್ದಿ ಹಬ್ಬಿಸಲಾಗುತ್ತಿದೆ...
ಅದರಲ್ಲೂ, ಸ್ಮೃತಿ ಮಂಧಾನಗೆ ಅವರ ಭಾವಿ ಗಂಡನಿಂದಲೇ ಮಹಾ ಮೋಸ ಆಗಿದೆ ಅನ್ನೋ ಆರೋಪ ಮಾಡಿ ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆ ಮಾಡಲಾಗುತ್ತಿದೆ. ದಿಢೀರ್ ಮದುವೆ ನಿಂತ ನಂತರ ಈ ರೀತಿಯ ಗಾಳಿ ಸುದ್ದಿಗಳು ಭಾರಿ ಸಂಚಲನ ಸೃಷ್ಟಿ ಮಾಡಿದ್ದು, ಮತ್ತೊಂದು ಕಡೆ ಆರ್ಸಿಬಿ ಕ್ಯಾಪ್ಟನ್ ಸ್ಮೃತಿ ಮಂಧಾನ ಅವರಿಗೆ ಇಷ್ಟೆಲ್ಲಾ ಸಂಕಷ್ಟ ಎದುರಾಗಿರುವ ಹಿನ್ನೆಲೆ ಕನ್ನಡಿಗರು ಗಟ್ಟಿಯಾಗಿ ಸ್ಮೃತಿ ಮಂಧಾನ ಅವರ ಬೆನ್ನಿಗೆ ನಿಂತಿದ್ದಾರೆ. ಅದರಲ್ಲೂ ಅಭಿಮಾನಿ ಬಳಗ ಕೂಡ ಸ್ಮೃತಿ ಮಂಧಾನ ಅವರ ಬೆನ್ನಿಗೆ ನಿಂತಿದ್ದು, ಯಾರೂ ಗಾಳಿ ಸುದ್ದಿ & ಸುಳ್ಳು ಸುಳ್ಳು ಸುದ್ದಿ ನಂಬಬೇಡಿ ಸತ್ಯ ಗೊತ್ತಾಗುವ ತನಕ ಕಾಯಿರಿ ಅಂತಾ ಅಭಿಮಾನಿಗಳು ಮನವಿ ಕೂಡ ಮಾಡುತ್ತಿದ್ದಾರೆ... ಇಬ್ಬರೂ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು, ಅಲ್ಲದೆ ಇಬ್ಬರ ಪ್ರೀತಿ ಬಗ್ಗೆ ಕೋಟಿ ಕೋಟಿ ಅಭಿಮಾನಿಗಳು ಕೊಂಡಾಡುತ್ತಿದ್ದರು. ಆದರೆ ಸೋಷಿಯಲ್ ಮೀಡಿಯಾಗಳಲ್ಲಿ ಇದೀಗ ಗಾಳಿ ಸುದ್ದಿ ಹಾವಳಿ ಜೋರಾಗಿದೆ...
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
IPL 2026 Kannadigas: ಐಪಿಎಲ್ 19ನೇ ಆವೃತ್ತಿಯಲ್ಲಿ ಅಬ್ಬರಿಸಲು ಸಜ್ಜಾದ ಕನ್ನಡದ ಕಲಿಗಳು -
ಆರ್ಸಿಬಿ ಟ್ರೋಫಿ ಗೆಲ್ಲುವ ಬಗ್ಗೆ ಭವಿಷ್ಯ ನುಡಿದ 'ಮಿಸ್ಟರ್ 360' ಎಬಿ ಡಿವಿಲಿಯರ್ಸ್: ಡ್ರೆಸ್ಸಿಂಗ್ ರೂಮ್ ಸೀಕ್ರೆಟ್ ರಿವೀಲ್ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
ಯುಗಾದಿ ಹಬ್ಬದಂದೇ ಆರ್ಸಿಬಿ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್-ದೀಪಿಕಾ ಪಳ್ಳಿಕಲ್ ಮನೆಗೆ ಮಹಾಲಕ್ಷ್ಮಿಯ ಆಗಮನ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ












Click it and Unblock the Notifications