Sri Lanka Team: ಟಿ20 ವಿಶ್ವಕಪ್ಗೆ ಶ್ರೀಲಂಕಾ ತಂಡ ಪ್ರಕಟ; ಮಾಜಿ ಆರ್ಸಿಬಿ ಆಟಗಾರನಿಗೆ ನಾಯಕತ್ವ
ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ ಪಂದ್ಯಾವಳಿಗೆ ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗಿದೆ. ಮಾಜಿ ಆರ್ ಸಿಬಿ ಆಟಗಾರ ವನಿಂದು ಹಸರಂಗ ಈ ಬಾರಿ ವಿಶ್ವಕಪ್ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
ಐಪಿಎಲ್ನಲ್ಲಿ ಮಿಂಚುತ್ತಿರುವ ಆಟಗಾರರು ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಬಲಿಷ್ಠ ಸ್ಪಿನ್ ಮತ್ತು ವೇಗದ ಬೌಲಿಂಗ್ ದಾಳಿಯನ್ನು ಒಳಗೊಂಡಿದ್ದು, ಸ್ಫೋಟಕ ಬ್ಯಾಟರ್ ಗಳು ಕೂಡ ತಂಡದಲ್ಲಿದ್ದಾರೆ. ಕಳೆದ ಆವೃತ್ತಿಯಲ್ಲಿ ಅಷ್ಟೇನೂ ಉತ್ತಮ ಪ್ರದರ್ಶನ ನೀಡದ ಲಂಕನ್ನರು ಈ ಬಾರಿ ವೆಸ್ಟ್ ಇಂಡೀಸ್ ಮತ್ತು ಯುಎಸ್ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ.

ಐಪಿಎಲ್ನಲ್ಲಿ ಮಿಂಚುತ್ತಿರುವ ಮತೀಶ ಪತಿರಾನ, ಮಹೀಶ ತೀಕ್ಷಣ ತಂಡದ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದಾರೆ. ಅವರ ಜೊತೆಗೆ ದುನಿತ್ ವೆಲ್ಲಲಗೆ, ದುಶ್ಮಂತ್ ಚಮೀರ, ವನಿಂದು ಹಸರಂಗ ಬೌಲಿಂಗ್ ವೇಗಕ್ಕೆ ಬಲ ತುಂಬಲಿದ್ದಾರೆ.
ಕುಶಾಲ್ ಮೆಂಡಿಸ್, ಚರಿತ್ ಅಸಲಂಕ, ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ ತಂಡದ ಪ್ರಮುಖ ಬ್ಯಾಟಿಂಗ್ ಅಸ್ತ್ರವಾಗಿದ್ದಾರೆ. ಎಲ್ಲಾ ವಿಭಾಗಗಳಲ್ಲಿ ಕೂಡ ಉತ್ತಮ ಆಟಗಾರರು ಇದ್ದು, ಈ ಬಾರಿ ವಿವಿಧ ತಂಡಗಳಿಗೆ ಕಠಿಣ ಪೈಪೋಟಿ ನೀಡಲು ಸಜ್ಜಾಗಿದ್ದಾರೆ.
ಟಿ20 ವಿಶ್ವಕಪ್ಗೆ ಶ್ರೀಲಂಕಾ ತಂಡ
ವನಿಂದು ಹಸರಂಗ (ನಾಯಕ), ಚರಿತ್ ಅಸಲಂಕ (ಉಪನಾಯಕ), ಕುಶಾಲ್ ಮೆಂಡಿಸ್, ಪಾತುಂ ನಿಸ್ಸಂಕ, ಕಮಿಂದು ಮೆಂಡಿಸ್, ಸದೀರ ಸಮರವಿಕ್ರಮ, ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ, ಧನಂಜಯ ಡಿ ಸಿಲ್ವ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ದುಷ್ಮಂತ ಚಮೀರ, ಮತೀಶ ಪತಿರಾನ, ನುವಾನ್ ತುಶಾರ, ದಿಲ್ಷನ್ ಮಧುಶಂಕ.
ಪ್ರಯಾಣ ಮೀಸಲು ಆಟಗಾರರು: ಅಸಿತ ಫೆರ್ನಾಂಡೋ, ವಿಜಯಕಾಂತ್ ವಿಯಾಸ್ಕಾಂತ್, ಭಾನುಕಾ ರಾಜಪಕ್ಸೆ, ಜನಿತ್ ಲಿಯಾನಗೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications