ಆರ್ಸಿಬಿ ಫೈನಲ್ ಮ್ಯಾಚ್ ನೋಡಲು ಮಾರುವೇಷ ಧರಿಸಿ ಬರ್ತಾರಾ ವಿಜಯ್ ಮಲ್ಯ?
ವಿಜಯ್ ಮಲ್ಯ ಮೈತುಂಬಾ ಸಾಲ ಮಾಡಿಕೊಂಡು ಊರು ಬಿಟ್ಟಿದ್ದಾರೆ. ಆದರೆ ಆರ್ಸಿಬಿ ತಂಡ ಕಟ್ಟಿದ್ದ ಈ ವ್ಯಕ್ತಿ ಇದೀಗ ಆರ್ಸಿಬಿ ತಂಡ ಫೈನಲ್ ತಲುಪಿದಾಗ, ಆ ಪಂದ್ಯವನ್ನು ನೋಡೋಕೆ ಖುದ್ದು ಭಾರತಕ್ಕೆ ಬರ್ತಾರಾ? ಈ ಬಗ್ಗೆ ಅಭಿಮಾನಿಗಳು ಏನ್ ಹೇಳ್ತಿದ್ದಾರೆ? ಅದರ ಬಗ್ಗೆ ಇಂಚಿಂಚು ಮಾಹಿತಿ ತಿಳಿಯೋಣ ಬನ್ನಿ.
2008ರಲ್ಲಿ ಐಪಿಎಲ್ ಆರಂಭ ಆದಾಗ ವಿಜಯ್ ಮಲ್ಯ ಬಿಡ್ ಮಾಡಿ ಆರ್ಸಿಬಿ ಬೆಂಗಳೂರು ತಂಡವನ್ನು ಖರೀದಿ ಮಾಡಿದ್ದರು. ಹಾಗೇ ವಿರಾಟ್ ಕೊಹ್ಲಿ ಅವರನ್ನು ಆಯ್ಕೆ ಮಾಡುವ, ಮಹತ್ವದ ನಿರ್ಧಾರ ಕೈಗೊಂಡಿದ್ದು ಕೂಡ ಇದೇ ವಿಜಯ್ ಮಲ್ಯ ಅವರು. ಹೀಗಾಗಿ ಅವರ ಬಗ್ಗೆ ಇಂದಿಗೂ RCB ತಂಡದಲ್ಲಿ ಭಾರಿ ಗೌರವ ಇದೆ. ಹೀಗಿದ್ದರೂ, ಪರಿಸ್ಥಿತಿ ಒತ್ತಡಕ್ಕೆ ಸಿಲುಕಿ ವಿಜಯ್ ಮಲ್ಯ ಸಾಲ ಮಾಡಿಕೊಂಡು ದೇಶ ಬಿಟ್ಟು ಹೋಗುವಂತೆ ಆಗಿತ್ತು. ಆದರೆ ಈಗ, ಆರ್ಸಿಬಿ ತಂಡ ಕಪ್ ಗೆಲ್ಲುವ ಹಂತಕ್ಕೆ ತಲುಪುತ್ತಿದೆ. ಹೀಗಿದ್ದಾಗ ಆರ್ಸಿಬಿ ಫೈನಲ್ ರೀಚ್ ಆದರೆ, ವಿಜಯ್ ಮಲ್ಯ ಭಾರತಕ್ಕೆ ಬರ್ತಾರಾ?

ವಿಜಯ್ ಮಲ್ಯ ಭಾರತಕ್ಕೆ ಬರ್ತಾರಾ?
ಇದೀಗ ಅಭಿಮಾನಿಗಳು ಈ ಬಗ್ಗೆ ದೊಡ್ಡ ಚರ್ಚೆ ಶುರು ಮಾಡಿದ್ದಾರೆ. ಯಾಕಂದ್ರೆ ವಿಜಯ್ ಮಲ್ಯ ಅವರು ಆರ್ಸಿಬಿ ತಂಡದ ಬಗ್ಗೆ ಅಪಾರ ಗೌರವ ಹೊಂದಿದ್ದು, ಆರ್ಸಿಬಿ ತಂಡಕ್ಕಾಗಿ ಅವರು ಬಂದೇ ಬರ್ತಾರೆ. ಮಾರುವೇಷ ಅಂದ್ರೆ ವೇಷ ಮರೆಮಾಚಿ ವಿಜಯ್ ಮಲ್ಯ ಅವರು ಆರ್ಸಿಬಿ ಮ್ಯಾಚ್ ನೋಡಲು ಬರ್ತಾರೆ. ಆರ್ಸಿಬಿ ತಂಡವು ಫೈನಲ್ ತಲುಪಿದರೆ ವಿಜಯ್ ಮಲ್ಯ ಅವರು ಭಾರತಕ್ಕೆ ಬಂದು ಮ್ಯಾಚ್ ನೋಡುವುದು ಪಕ್ಕಾ ಅಂತಿದ್ದಾರೆ ಫ್ಯಾನ್ಸ್. ಆದರೆ, ಈ ಕುರಿತು ಯಾರೂ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿಲ್ಲ. ಇನ್ನು ಸ್ವತಃ ವಿಜಯ್ ಮಲ್ಯ ಅವರು ಕೂಡ ಈ ಬಗ್ಗೆ ಯಾವುದೇ ಮಾತನಾಡಿಲ್ಲ. ಹೀಗಾಗಿ ಕುತೂಹಲ ಕೆರಳಿದೆ.
ಮಹಿಳೆಯರ ತಂಡ ಕಪ್ ಗೆದ್ದಿದೆ!
ಒಟ್ನಲ್ಲಿ ಈಗಾಗಲೇ ಆರ್ಸಿಬಿ ಮಹಿಳೆಯರ ತಂಡವು ಕಪ್ ಗೆದ್ದಿದೆ, ಇದು ಪುರುಷರ ತಂಡ ಕಪ್ ಗೆಲ್ಲುವುದಕ್ಕೆ ದೊಡ್ಡ ಪ್ರೋತ್ಸಾಹ ನೀಡಿದಂತೆ ಕಾಣುತ್ತಿದೆ. ಹೀಗಾಗಿ ಆರ್ಸಿಬಿ ತಂಡ, ಕಪ್ ಗೆಲ್ಲಲು ಮತ್ತಷ್ಟು ಹತ್ತಿರವಾಗುತ್ತಿದೆ. ಇನ್ನೇನು ಕೆಲವೇ ದಿನದಲ್ಲಿ ಈ ಬಗ್ಗೆ ಫಲಿತಾಂಶ ಹೊರಬೀಳಲಿದ್ದು, ಕೋಟ್ಯಂತರ ಅಭಿಮಾನಿಗಳು ಈ ಕ್ಷಣಕ್ಕಾಗಿ ಕಾಯುತ್ತಿದ್ದಾರೆ. ಹಾಗೇ ಈ ವಿಚಾರದ ಜೊತೆ ವಿಜಯ್ ಮಲ್ಯ ಭಾರತಕ್ಕೆ ಬರ್ತಾರಾ? ಅನ್ನೋ ಪ್ರಶ್ನೆ ಕೂಡ ಮೂಡಿದೆ. ಅದಕ್ಕೆಲ್ಲಾ ಉತ್ತರ ಸಿಗಲು ಇನ್ನಷ್ಟು ದಿನ ಕಾದು ನೋಡಬೇಕಿದೆ.
-
ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಮುಳುಗಿದ ಅನುಷ್ಕಾ-ಅನನ್ಯಾ ಬಿರ್ಲಾ: ನೆಟ್ಟಿಗರ ಮನಗೆದ್ದ ಆ ಹ್ಯಾಂಡ್ಶೇಕ್ ವಿಡಿಯೋ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications