14 ವರ್ಷ ವಯಸ್ಸಿನ ವೈಭವ್ ಸೂರ್ಯವಂಶಿ ರಾಜಸ್ಥಾನ ತಂಡದಿಂದ ಹೊರಗೆ ಹೊಗುವ ಬಗ್ಗೆ... Vaibhav Suryavanshi
ಕ್ರಿಕೆಟ್ ಆಟ ಕಲಿತು ಟೀಂ ಇಂಡಿಯಾಗೆ ಸೆಲೆಕ್ಟ್ ಆಗಿ ಹೋದರೆ ಸಾಕು, ಕೋಟಿ ಕೋಟಿ ರೂಪಾಯಿ ಹಣ ಸಂಪಾದನೆ ಮಾಡಬಹುದು ಅನ್ನೋ ಮಾತು ಪದೇ ಪದೇ ಚರ್ಚೆಗೆ ಬರುತ್ತದೆ. ಅದರಲ್ಲೂ 14 ವರ್ಷ ವಯಸ್ಸಿನ ವೈಭವ್ ಸೂರ್ಯವಂಶಿ ಐಪಿಎಲ್ ಮೂಲಕ ಕೋಟಿ ಕೋಟಿ ರೂಪಾಯಿ ಬಾಚಿದ್ದ ನಂತರ ಹೊಸ ಟ್ರೆಂಡ್ ಹುಟ್ಟಿಕೊಂಡಿದೆ. ಆದ್ರೆ ಅದೃಷ್ಟ ಅನ್ನೋದು ಒಂದೇ ಕಡೆ ನಿಲ್ಲೋದಿಲ್ಲ ಅನ್ನೋ ಮಾತು ಮತ್ತೆ, ಮತ್ತೆ ನಿಜ ಆಗುತ್ತಿದೆ. ಹೀಗಿದ್ದಾಗಲೇ, 14 ವರ್ಷ ವಯಸ್ಸಿನ ವೈಭವ್ ಸೂರ್ಯವಂಶಿ ರಾಜಸ್ಥಾನ ತಂಡದಿಂದ ಹೊರಗೆ ಹೊಗುವ ಬಗ್ಗೆ...
10,00,00,000 ರೂಪಾಯಿ... ಹೌದು, ಹೀಗೆ ಅತ್ಯಂತ ಚಿಕ್ಕ ವಯಸ್ಸಲ್ಲೇ ವೈಭವ್ ಸೂರ್ಯವಂಶಿ ಬರೋಬ್ಬರಿ 10 ಕೋಟಿ ರೂಪಾಯಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಅಂದಾಜು ಮಾಹಿತಿ ಈಗ ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇಲ್ಲದಿದ್ದರೂ ವೈಭವ್ ಈಗ ಇದನ್ನೂ ಮೀರಿ ಆಸ್ತಿ ಸಂಪಾದನೆ ಮಾಡಿರುಬಹುದು ಎಂಬ ವಾದ ಇದೆ. ಹೀಗಿದ್ದಾಗಲೇ, 14 ವರ್ಷ ವಯಸ್ಸಿನ ವೈಭವ್ ಸೂರ್ಯವಂಶಿ ರಾಜಸ್ಥಾನ ತಂಡದಿಂದ ಹೊರಗೆ ಹೊಗುವ ಬಗ್ಗೆ...

ವೈಭವ್ ಸೂರ್ಯವಂಶಿ ರಾಜಸ್ಥಾನ ತಂಡದಿಂದ...
ವೈಭವ್ ಸೂರ್ಯವಂಶಿ ಹೆಸರು ಕ್ರಿಕೆಟ್ ಲೋಕದಲ್ಲಿ ಹವಾ ಎಬ್ಬಿಸಿದೆ, ಕ್ರಿಕೆಟ್ ಅನ್ನ ಇಷ್ಟಪಡುವ ಪ್ರತಿ ಮನೆಯಲ್ಲಿ ಅಪ್ಪ & ಅಮ್ಮ ತಮ್ಮ ಮಕ್ಕಳಿಗೆ ವೈಭವ್ ಸೂರ್ಯವಂಶಿ ರೀತಿ ಆಗು ಅಂತಾ ನೀತಿ ಪಾಠ ಮಾಡುತ್ತಿದ್ದಾರೆ. 14 ವರ್ಷ ವಯಸ್ಸಿನ ಕ್ರಿಕೆಟರ್ ವೈಭವ್ ಸೂರ್ಯವಂಶಿ ಇಂಡಿಯಾ ಪೂರ್ತಿ ಸೌಂಡ್ ಮಾಡುತ್ತಾ, ಜಗ್ಗತ್ತಿನ ಮೂಲೆ ಮೂಲೆಯಲ್ಲೂ ಫುಲ್ ಫೇಮಸ್ ಆಗಿದ್ದಾನೆ. ಹಾಗಾದ್ರೆ 14 ವರ್ಷ ವಯಸ್ಸಿನ ವೈಭವ್ ಸೂರ್ಯವಂಶಿ ರಾಜಸ್ಥಾನ ತಂಡದಿಂದ ಹೊರಗೆ ಹೊಗೋದು ಗ್ಯಾರಂಟಿ ಆಯ್ತಾ?
ದಿಢೀರ್ ವೈಭವ್ ಸೂರ್ಯವಂಶಿಗೆ ಆಘಾತ?
ಅಂದಹಾಗೆ ವೈಭವ್ ಸೂರ್ಯವಂಶಿ ಈಗ ಕೋಟಿ, ಕೋಟಿ ಒಡೆಯ ಆಗಿದ್ದಾನೆ. ತುತ್ತು ಅನ್ನಕ್ಕೂ ಕೂಲಿ ಕೆಲಸ ಮಾಡುತ್ತಿದ್ದ ವೈಭವ್ ಸೂರ್ಯವಂಶಿ ಮನೆಯಲ್ಲಿ ನೆಮ್ಮದಿ ಮನೆ ಮಾಡಿದೆ. ಈ ಸಮಯದಲ್ಲೇ, 14 ವರ್ಷ ವಯಸ್ಸಿನ ಕ್ರಿಕೆಟರ್ ವೈಭವ್ ಸೂರ್ಯವಂಶಿ ಇತ್ತೀಚೆಗೆ ಸರಿಯಾದ ರೀತಿಯಲ್ಲಿ ಪರ್ಫಾಮೆನ್ಸ್ ನೀಡುತ್ತಿಲ್ಲ. ಅಲ್ಲದೇ ವೈಭವ್ ಸೂರ್ಯವಂಶಿ ಸಾಲು ಸಾಲು ವೈಫಲ್ಯವನ್ನ ಕೂಡ ಅನುಭವಿಸುತ್ತಿದ್ದಾರೆ ಎಂಬ ಮಾತು ಇದೆ. ಹೀಗಿದ್ದಾಗ, ರಾಜಸ್ಥಾನ ರಾಯಲ್ಸ್ ತಂಡ ಕೂಡ ವೈಭವ್ ಸೂರ್ಯವಂಶಿಯನ್ನೇ ತಂಡದಿಂದ ಕೈಬಿಡಲಿದೆ ಎಂಬ ಗಾಳಿ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿ ಹಬ್ಬಿದೆ. ಇದು ಭಾರಿ ದೊಡ್ಡ ಸಂಚಲನಕ್ಕೆ ಕಾರಣವಾಗಿದ್ದು, ಅಧಿಕೃತ ಮಾಹಿತಿ ತಿಳಿಯಲು ವೈಭವ್ ಸೂರ್ಯವಂಶಿ ಅಭಿಮಾನಿಗಳು ಕಾಯುತ್ತಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications