18 ವರ್ಷದ ವಿರಾಟ್ ಕೊಹ್ಲಿ ಕನ್ನಡಿಗರ ಆರ್ಸಿಬಿ ತಂಡಕ್ಕೆ ಆಯ್ಕೆ ಆಗಿದ್ದು ವಿಜಯ್ ಮಲ್ಯ ಕಾರಣಕ್ಕೆ... Virat Kohli
ಕನ್ನಡಿಗರು ಅತಿಹೆಚ್ಚು ಇಷ್ಟಪಡುವ ಬೆಂಗಳೂರು ತಂಡ ಆರ್ಸಿಬಿ ಪಾಲಿನ ಆಪ್ತ ರಕ್ಷಕ ವಿರಾಟ್ ಕೊಹ್ಲಿ ಇದೀಗ ಕ್ರಿಕೆಟ್ ಲೋಕದ ಕಿಂಗ್. ವಿರಾಟ್ ಕೊಹ್ಲಿ ಅವರನ್ನ ಕಿಂಗ್ ಆಗಿ ಮಾಡಲು ಕಾರಣವೇ ಕನ್ನಡಿಗರು ಎನ್ನಬಹುದು. ಯಾಕಂದ್ರೆ ಕೋಟಿ ಕೋಟಿ ಆರ್ಸಿಬಿ ಅಭಿಮಾನಿಗಳು ಕಿಂಗ್ ವಿರಾಟ್ ಕೊಹ್ಲಿ ಅವರನ್ನ ಹೃದಯಲ್ಲಿ ಇಟ್ಟುಕೊಂಡು ಮೆರೆಸುತ್ತಿದ್ದಾರೆ. ಹೀಗಿದ್ದಾಗಲೇ, 18 ವರ್ಷದ ವಿರಾಟ್ ಕೊಹ್ಲಿ ಕನ್ನಡಿಗರ ಆರ್ಸಿಬಿ ತಂಡಕ್ಕೆ ಆಯ್ಕೆ ಆಗಿದ್ದು ವಿಜಯ್ ಮಲ್ಯ ಕಾರಣಕ್ಕೆ...
ಹೌದು, ವಿಜಯ್ ಮಲ್ಯ ವಿರುದ್ಧ ಗಂಭೀರ ಆರೋಪ ಇದೆ. ಅದರಲ್ಲೂ ಬರೋಬ್ಬರಿ 9000 ಕೋಟಿ ರೂಪಾಯಿ ಸಾಲ ಮಾಡಿ ಭಾರತ ಬಿಟ್ಟು ಹೋಗಿರುವ ಆರೋಪ ಕೂಡ ಇದೇ ವಿಜಯ್ ಮಲ್ಯ ಅವರ ವಿರುದ್ಧವೇ ಕೇಳಿ ಬಂದಿತ್ತು. ಹೀಗಿದ್ದಾಗ ಭಾರತಕ್ಕೆ ವಿಜಯ್ ಮಲ್ಯ ವಾಪಸ್ ಬಂದ್ರೆ ಅರೆಸ್ಟ್ ಆಗ್ತಾರೆ & ಜೈಲಿಗೂ ಹೋಗುತ್ತಾರೆ ಅನ್ನೋ ಆರೋಪ ಕೂಡ ಈಗ ಇದೆ. ಹೀಗಿದ್ದಾಗಲೇ, 18 ವರ್ಷದ ವಿರಾಟ್ ಕೊಹ್ಲಿ ಕನ್ನಡಿಗರ ಬೆಂಗಳೂರು ತಂಡಕ್ಕೆ ಆಯ್ಕೆ ಆಗಿದ್ದು ಹೇಗೆ ಅಂದ್ರೆ...

18 ವರ್ಷದ ವಿರಾಟ್ ಕೊಹ್ಲಿ...
ಕಿಂಗ್ ವಿರಾಟ್ ಕೊಹ್ಲಿ ಇಲ್ಲದೆ ಕ್ರಿಕೆಟ್ ಇಲ್ಲ, ಕ್ರಿಕೆಟ್ ಭವಿಷ್ಯ ಇರುವುದೇ ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ಕೈಯಲ್ಲಿ ಅಂತಾರೆ 100 ಕೋಟಿಗೂ ಹೆಚ್ಚು ಅಭಿಮಾನಿಗಳು. ಆರ್ಸಿಬಿ ಬೆಂಗಳೂರು ತಂಡ 2025 ಐಪಿಎಲ್ ಕಪ್ ಗೆದ್ದು ಬೀಗುವ ವಿಚಾರದಲ್ಲೂ ಕಿಂಗ್ ವಿರಾಟ್ ಕೊಹ್ಲಿ ಶ್ರಮ ಬಹುದೊಡ್ಡದು. ಹೀಗಿದ್ದಾಗಲೇ, 18 ವರ್ಷದ ವಿರಾಟ್ ಕೊಹ್ಲಿ ಕನ್ನಡಿಗರ ಆರ್ಸಿಬಿ ತಂಡಕ್ಕೆ ಆಯ್ಕೆ ಆಗಿದ್ದು ವಿಜಯ್ ಮಲ್ಯ ಕಾರಣಕ್ಕೆ...
ಕಿಂಗ್ ವಿರಾಟ್ ಕೊಹ್ಲಿ ಆಟಕ್ಕೆ ಮಲ್ಯ ಫಿದಾ!
ವಿರಾಟ್ ಕೊಹ್ಲಿ ಅಂಡರ್-19 ವರ್ಲ್ಡ್ ಕಪ್ ಆಡುವ ಸಮಯದಲ್ಲಿ ವಿಜಯ್ ಮಲ್ಯ ಗುರುತು ಹಿಡಿದು ಗಮನಿಸಿದ್ದರು ಎಂಬ ಸಂಗತಿ ಇದೀಗ ಇಡೀ ಜಗತ್ತಿಗೇ ಗೊತ್ತಾಗಿದೆ. ಈ ಬಗ್ಗೆ ಖುದ್ದು ವಿಜಯ್ ಮಲ್ಯ ಹೇಳಿಕೆ ನೀಡಿದ್ದು, ವಿರಾಟ್ ಕೊಹ್ಲಿ ಅಂಡರ್-19 ವರ್ಲ್ಡ್ ಕಪ್ ಗೆದ್ದಾಗ ಅವರ ಆಟ ನೋಡಿದ್ದೆ. ತುಂಬಾ ಚಿಕ್ಕ ವಯಸ್ಸಿನ ಈ ಹುಡುಗ ಭವಿಷ್ಯದ ದೊಡ್ಡ ಕ್ರಿಕೆಟ್ ಆಟಗಾರ ಆಗಲಿದ್ದಾನೆ ಎಂಬುದು ಅಂದೇ ನನಗೆ ಗೊತ್ತಾಗಿತ್ತು. ಹೀಗಾಗಿ ವಿರಾಟ್ ಕೊಹ್ಲಿಯನ್ನ ನಾವು ನಮ್ಮ ಆರ್ಸಿಬಿ ತಂಡಕ್ಕೆ ಖರೀದಿ ಮಾಡಿದ್ದೆವು. ಮುಂದೆ ಆಗಿದ್ದೆಲ್ಲವೂ ಇತಿಹಾಸ ಎಂದು ಇದೀಗ ವಿಜಯ್ ಮಲ್ಯ ಅವರು, ಕಿಂಗ್ ವಿರಾಟ್ ಕೊಹ್ಲಿ ಅವರನ್ನ ಮೊದಲಿಗೆ ಆರ್ಸಿಬಿ ತಂಡಕ್ಕೆ ಆಯ್ಕೆ ಮಾಡಿಕೊಂಡಿದ್ದರ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications