ವಿರಾಟ್ ಕೊಹ್ಲಿ & ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಅಂತಾ... Virat Kohli
ಭಾರತ ಕ್ರಿಕೆಟ್ ತಂಡವು ಇಂದು ನ್ಯೂಜಿಲೆಂಡ್ ತಂಡದ ವಿರುದ್ಧ 'ಚಾಂಪಿಯನ್ಸ್ ಟ್ರೋಫಿ 2025' ಫೈನಲ್ ಪಂದ್ಯವನ್ನು ಆಡುತ್ತಿದೆ. ಈ ಮೂಲಕ ಭಾರತ ಕ್ರಿಕೆಟ್ ತಂಡ ಅದ್ಧೂರಿಯಾಗಿ ಚಾಂಪಿಯನ್ಸ್ ಟ್ರೋಫಿ-2025 ಕಪ್ ಗೆದ್ದು ಸಂಭ್ರಮಿಸಲು ಸಜ್ಜಾಗಿದೆ. ದುಬೈನಲ್ಲಿ ಫೈನಲ್ ಪಂದ್ಯ ನಡೆಯಲಿದ್ದು, 150 ಕೋಟಿಗೂ ಹೆಚ್ಚು ಅಭಿಮಾನಿಗಳು ಫೈನಲ್ ಪಂದ್ಯ ನೋಡಲು ಕಾಯುತ್ತಿದ್ದಾರೆ. ಹೀಗಿದ್ದಾಗಲೇ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಆಘಾತವೇ ಎದುರಾಗಿ, ವಿರಾಟ್ ಕೊಹ್ಲಿ & ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಅಂತಾ...
2002 ಮತ್ತು 2013ರ 'ಚಾಂಪಿಯನ್ಸ್ ಟ್ರೋಫಿ' ಕಪ್ ಗೆದ್ದು ಬೀಗಿರುವ ಭಾರತ ತಂಡಕ್ಕೆ ಈಗ 3ನೇ ಬಾರಿಗೆ ಚಾಂಪಿಯನ್ಸ್ ಆಗುವ ಅವಕಾಶ ಬಂದೊದಗಿದೆ. ಇದೇ ಕಾರಣಕ್ಕೆ ಕೋಟಿ, ಕೋಟಿ ಅಭಿಮಾನಿಗಳು ಉಸಿರು ಬಿಗಿಹಿಡಿದು ಇದೀಗ ಮ್ಯಾಚ್ ನೋಡಲು ಕಾಯುತ್ತಿದ್ದಾರೆ. ಈಗಾಗಲೇ ಚಾಂಪಿಯನ್ಸ್ ಟ್ರೋಫಿ 2025 ಫೈನಲ್ ಮ್ಯಾಚ್ ನಡೆಯುವ ದುಬೈನ ಕ್ರೀಡಾಂಗಣದ ಎಲ್ಲಾ ಸೀಟ್ಗಳು ತುಂಬಿ ತುಳುಕುತ್ತಿದ್ದು, ಟಿಕೆಟ್ ಎಲ್ಲಾ ಸೋಲ್ಡ್ ಔಟ್ ಆಗಿವೆ. ಹೀಗಿದ್ದಾಗಲೇ, ವಿರಾಟ್ ಕೊಹ್ಲಿ & ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಅಂತಾ...

ವಿರಾಟ್ ಕೊಹ್ಲಿ & ರೋಹಿತ್ ಶರ್ಮಾ ನಿವೃತ್ತಿ....
ಭಾರತ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸಲು ಇನ್ನು ಒಂದೇ ಒಂದು ಮೆಟ್ಟಿಲು ಬಾಕಿ ಉಳಿದಿದೆ. ಅದರಲ್ಲೂ ಭಾರತ ತಂಡ ಅದ್ಧೂರಿಯಾಗಿ 'ಚಾಂಪಿಯನ್ಸ್ ಟ್ರೋಫಿ' ಎತ್ತಿ ಹಿಡಿಯುವುದನ್ನು ನೋಡಲು ಶತಕೋಟಿ ಭಾರತೀಯರು ಕಾಯುತ್ತಿದ್ದಾರೆ. ಇಂತಹ ಅದ್ಭುತ ಸಮಯದಲ್ಲೇ ಭಾರತೀಯ ಕ್ರಿಕೆಟ್ ತಂಡಕ್ಕೆ ಆಘಾತಕಾರಿ ಸುದ್ದಿಯೊಂದು ಕಾಡುತ್ತಿದ್ದು, ಈ ಸುದ್ದಿ ಕೇಳಿ ವಿರಾಟ್ ಕೊಹ್ಲಿ ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ. ವಿರಾಟ್ ಕೊಹ್ಲಿ & ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಅಂತಾ...
ವಿರಾಟ್ ಕೊಹ್ಲಿ ಕೊನೆಯ ಮ್ಯಾಚ್ ಅಂತಾ...
ಹೌದು, ಬಿಸಿಸಿಐ ಈಗಾಗಲೇ ರೋಹಿತ್ ಶರ್ಮಾ ಮೇಲೆ ಒತ್ತಡ ಹಾಕುತ್ತಿದ್ದು ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯ ಮುಗಿದ ತಕ್ಷಣ ನಿವೃತ್ತಿ ಘೋಷಣೆ ಮಾಡಲು ಒತ್ತಾಯ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಇಂತಹ ಸಮಯದಲ್ಲೇ ರೋಹಿತ್ ಶರ್ಮಾ ಕೂಡ ಎಲ್ಲಾ ಮಾದರಿಯ ಕ್ರಿಕೆಟ್ ಅಖಾಡದಿಂದ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಆದರೆ ಇದೆಲ್ಲವನ್ನೂ ಮೀರಿ, ವಿರಾಟ್ ಕೊಹ್ಲಿ ಕೂಡ ಕ್ರಿಕೆಟ್ ಬದುಕಿಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿ ಇದೀಗ ಹಲ್ಚಲ್ ಎಬ್ಬಿಸಿದೆ.
ವಿರಾಟ್ ಕೊಹ್ಲಿ & ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಅಂತಾ ಸೋಷಿಯಲ್ ಮೀಡಿಯಾದ ತುಂಬಾ ಇದೀಗ ದೊಡ್ಡ ಚರ್ಚೆ ನಡೆಯುತ್ತಿದೆ. ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ಸ್ ಗೆದ್ದು, ಕಪ್ ಎತ್ತಿಹಿಡಿದ ತಕ್ಷಣವೇ ವಿರಾಟ್ ಕೊಹ್ಲಿ & ರೋಹಿತ್ ಶರ್ಮಾ ನಿವೃತ್ತಿ ಘೋಷಣೆ ಮಾಡುತ್ತಾರೆ ಎಂಬ ಸುದ್ದಿ ಅಭಿಮಾನಿಗಳ ಎದೆಯಲ್ಲಿ ನಡುಕ ತರಿಸಿದೆ. ಹೀಗಾಗಿ, ಎಲ್ಲರ ಚಿತ್ತ ಇದೀಗ ದುಬೈನ ಕ್ರಿಕೆಟ್ ಮೈದಾನದ ಮೇಲೆ ನೆಟ್ಟಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications