ವಿರಾಟ್ ಕೊಹ್ಲಿ ವಿರೋಧಿ ಗೌತಮ್ ಗಂಭೀರ ದಿಢೀರ್ ರಾಜೀನಾಮೆ ಘೋಷಣೆ ಸಾಧ್ಯತೆ ಅಂತಾ... Virat Kohli
ಭಾರತೀಯ ಕ್ರಿಕೆಟ್ ಲೋಕ ನಲುಗಿ ಹೋಗಿದ್ದು, ಸಾಲು ಸಾಲು ಹೀನಾಯ ಸೋಲಿನ ಪರಿಣಾಮ ಜಾಗತಿಕ ಮಟ್ಟದಲ್ಲಿ ಭಾರತ ಕ್ರಿಕೆಟ್ ತಂಡದ ಘನತೆಗೆ ಧಕ್ಕೆ ಉಂಟಾಗಿದೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಅದರಲ್ಲೂ, ದಕ್ಷಿಣ ಆಫ್ರಿಕಾ ವಿರುದ್ಧ ಬರೋಬ್ಬರಿ 408 ರನ್ಗಳಿಂದ ಸೋಲು ಕಂಡಿರುವ ಭಾರತ ಕ್ರಿಕೆಟ್ ತಂಡದ ಆಟಗಾರರು ಮಾನಸಿಕವಾಗಿ ಕುಸಿದು ಬಿದ್ದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ವಿರುದ್ಧ ಆಕ್ರೋಶ ಬೆಂಕಿ ಕೂಡ ಹೊತ್ತಿಕೊಂಡಿದೆ. ಇಂತಹ ಸಮಯದಲ್ಲೇ, ವಿರಾಟ್ ಕೊಹ್ಲಿ ವಿರೋಧಿ ಗೌತಮ್ ಗಂಭೀರ ದಿಢೀರ್ ರಾಜೀನಾಮೆ ಘೋಷಣೆ ಸಾಧ್ಯತೆ ಅಂತಾ...
ಭಾರತ ಕ್ರಿಕೆಟ್ ತಂಡದಿಂದ ವಿರಾಟ್ ಕೊಹ್ಲಿ ಅವರನ್ನ ಹೊರಗೆ ಹಾಕಲು ಕುತಂತ್ರ ಮಾಡಿದ್ದು ಗೌತಮ್ ಗಂಭೀರ್ ಹಾಗೂ ರೋಹಿತ್ ಶರ್ಮಾ ಅವರು ಭಾರತ ಕ್ರಿಕೆಟ್ ತಂಡ ಬಿಟ್ಟಿದ್ದು ಕೂಡ ಇದೇ ಗೌತಮ್ ಗಂಭೀರ್ ಕಾರಣಕ್ಕೆ ಎಂಬ ಆರೋಪವನ್ನು ಅಭಿಮಾನಿಗಳು ಮಾಡುತ್ತಿದ್ದಾರೆ. ಈ ನಡುವೆ ದಕ್ಷಿಣ ಆಫ್ರಿಕಾ ವಿರುದ್ಧ ಬೃಹತ್ 408 ರನ್ಗಳಿಂದ ಸೋಲು ಕಂಡಿರುವ ಭಾರತ ಕ್ರಿಕೆಟ್ ತಂಡದ ಭೀಕರ ಸೋಲು, ಕೋಟಿ ಕೋಟಿ ಅಭಿಮಾನಿಗಳ ಕಣ್ಣಲ್ಲಿ ರಕ್ತ ಸುರಿಯುವಂತೆ ಮಾಡಿದೆ. ಇದೇ ಸಮಯದಲ್ಲಿ ಕೋಚ್ ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡ ಬಿಟ್ಟು ಹೋಗಲಿ ಅಂತಾ ದಿಢೀರ್ ಭಾರಿ ದೊಡ್ಡ ಅಭಿಯಾನವೇ ಶುರುವಾಗಿ ಹೋಗಿದೆ... ಹೀಗಿದ್ದಾಗಲೇ...

ಗೌತಮ್ ಗಂಭೀರ ದಿಢೀರ್ ರಾಜೀನಾಮೆ?
ಭಾರತ ಕ್ರಿಕೆಟ್ ತಂಡ ನೆಮ್ಮದಿಯಾಗಿ ಇತ್ತು, ಆದರೆ ಯಾವಾಗ ಗೌತಮ್ ಗಂಭೀರ್ ಕೋಚ್ ಆಗಿ ಎಂಟ್ರಿ ಕೊಟ್ಟರೋ ಅಲ್ಲಿಂದ ಎಲ್ಲಾ ಸಮಸ್ಯೆಗಳು ಶುರುವಾದವು... ಹೀಗೆ ವಿರಾಟ್ ಕೊಹ್ಲಿ ಅವರ ಅಭಿಮಾನಿಗಳು ಹಾಗೂ ರೋಹಿತ್ ಶರ್ಮಾ ಅವರ ಅಭಿಮಾನಿಗಳು ಆರೋಪ ಮಾಡುತ್ತಿದ್ದಾರೆ. ಅದರಲ್ಲೂ ಭಾರತ ಕ್ರಿಕೆಟ್ ತಂಡದ ಈಗಿನ ಪರಿಸ್ಥಿತಿಗೆ ಖುದ್ದು ಗೌತಮ್ ಗಂಭೀರ್ ಕಾರಣ ಎಂಬ ಆರೋಪ ಕೂಡ ಇದೆ. ಹೀಗಿದ್ದಾಗಲೇ, ವಿರಾಟ್ ಕೊಹ್ಲಿ ವಿರೋಧಿ ಗೌತಮ್ ಗಂಭೀರ ದಿಢೀರ್ ರಾಜೀನಾಮೆ ಘೋಷಣೆ ಸಾಧ್ಯತೆ ಅಂತಾ...
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications