ಇದ್ರೆ ನೆಮ್ಮದಿಯಾಗ್ ಇರ್ಬೇಕ್.. 53ನೇ ಶತಕ ಬಾರಿಸಿ ಗೌತಮ್ ಗಂಭೀರ್ಗೆ ವಿರಾಟ್ ಕೊಹ್ಲಿ ಎಚ್ಚರಿಕೆ... Virat Kohli
ಕನ್ನಡ ನಾಡಿನ ಮನೆ ಮಗ ವಿರಾಟ್ ಕೊಹ್ಲಿ ಇವತ್ತು 53ನೇ ಶತಕ ಬಾರಿಸಿ ಕ್ರಿಕೆಟ್ ಲೋಕದಲ್ಲೇ ಹೊಸ ಇತಿಹಾಸ ನಿರ್ಮಾಣ ಮಾಡಿದ್ದಾರೆ. ವಿರಾಟ್ ಕೊಹ್ಲಿಗೆ ತೊಂದರೆ ಕೊಟ್ಟು, ಮಾನಸಿಕವಾಗಿ ಕಿರುಕುಳ ನೀಡಿ ನಿವೃತ್ತಿ ಘೋಷಣೆ ಮಾಡುವಂತೆ ವಿರೋಧಿಗಳು ಪ್ರಯತ್ನ ಮಾಡುತ್ತಿದ್ದಾರೆ ಎಂಬ ಆರೋಪಗಳ ನಡುವೆ ಇಂದು ತಮ್ಮ ಬ್ಯಾಟ್ ಮೂಲಕ ವಿರೋಧಿಗಳ ಮೂಳೆ ಮುರಿದಿದ್ದಾರೆ ಕ್ರಿಕೆಟ್ ಕಿಂಗ್ ಕೊಹ್ಲಿ. ಇಂತಹ ಸಮಯದಲ್ಲೇ, ಇದ್ರೆ ನೆಮ್ಮದಿಯಾಗ್ ಇರ್ಬೇಕ್.. 53ನೇ ಶತಕ ಬಾರಿಸಿ ಗೌತಮ್ ಗಂಭೀರ್ಗೆ ವಿರಾಟ್ ಕೊಹ್ಲಿ ಎಚ್ಚರಿಕೆ...
ಗೌತಮ್ ಗಂಭೀರ್ ಅವರಿಗೆ ಸಿಕ್ಕಾಪಟ್ಟೆ ಅಹಂಕಾರ ಇದೆ, ಈ ಕಾರಣಕ್ಕೆ ಭಾರತ ತಂಡದಲ್ಲಿ ಈಗ ಅಲ್ಲೋಲ & ಕಲ್ಲೋಲ ಸೃಷ್ಟಿಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ವಿರಾಟ್ ಕೊಹ್ಲಿ ಅವರು ಟಿ20 ಹಾಗೂ ಟೆಸ್ಟ್ ಮಾದರಿಗಳಿಗೆ ದಿಢೀರ್ ನಿವೃತ್ತಿ ಘೋಷಣೆ ಮಾಡೋದಕ್ಕು ಕೂಡ, ಗೌತಮ್ ಗಂಭೀರ್ ಅವರೇ ಪರೋಕ್ಷ ಕಾರಣ ಅಂತಾ ವಿರಾಟ್ ಕೊಹ್ಲಿ ಅವರ ಅಭಿಮಾನಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದ್ರೆ ನೆಮ್ಮದಿಯಾಗ್ ಇರ್ಬೇಕ್...
ಇಷ್ಟೆಲ್ಲದರ ನಡುವೆ ಏಕದಿನ ಮಾದರಿಯಿಂದ ಕೂಡ ವಿರಾಟ್ ಕೊಹ್ಲಿಗೆ ಶಾಕ್ ಕೊಟ್ಟು ನಿವೃತ್ತಿ ಘೋಷಣೆ ಮಾಡುವಂತೆ ಮಾಡಲು ಇದೀಗ ಗೌತಮ್ ಗಂಭೀರ್ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದೇ ಸಮಯದಲ್ಲಿ ತಮ್ಮ ಬ್ಯಾಟ್ ಮೂಲಕ ವಿರೋಧಿಗಳಿಗೆ ಉತ್ತರ ನೀಡಿದ್ದಾರೆ ಕಿಂಗ್ ಕೊಹ್ಲಿ. ಅಲ್ಲದೆ ಇದ್ರೆ ನೆಮ್ಮದಿಯಾಗ್ ಇರ್ಬೇಕ್... ಅನ್ನೋ ಮುನ್ಸೂಚನೆ ಕೂಡ ಹೋಗಿದೆ ಅಂತಾ ಇದೀಗ ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ. ಮತ್ತೊಂದು ಕಡೆ ವಿರಾಟ್ ಕೊಹ್ಲಿ ಅವರ ಬೆನ್ನಿಗೆ ಕೋಟಿ ಕೋಟಿ ಅಭಿಮಾನಿಗಳು ಇದೀಗ ನಿಲ್ಲುತ್ತಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications