ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ದಿಢೀರ್ ಆಘಾತ, ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿಗೆ ವಿಶ್ರಾಂತಿ ಸಾಧ್ಯತೆ.. Virat Kohli
ಕನ್ನಡ ನಾಡಿನ ಬೆಂಗಳೂರು ತಂಡ ಆರ್ಸಿಬಿ ನಾಯಕನಾಗಿ, ಆರ್ಸಿಬಿ ತಂಡದ ಬಲಿಷ್ಠ ಬ್ಯಾಟರ್ ಆಗಿ ಕನ್ನಡ ನಾಡಿಗೆ ಐಪಿಎಲ್ ಕಪ್ ತಂದುಕೊಟ್ಟಿದ್ದ ವಿರಾಟ್ ಕೊಹ್ಲಿ ಅವರನ್ನು ಭಾರತ ತಂಡದಲ್ಲಿ ತುಳಿಯಲಾಗುತ್ತಿದೆ ಎಂಬ ಆರೋಪ ಪದೇ ಪದೇ ಕೇಳಿ ಬರುತ್ತಲೇ ಇದೆ. ಅದರಲ್ಲೂ ಗೌತಮ್ ಗಂಭೀರ ಮತ್ತು ವಿರಾಟ್ ಕೊಹ್ಲಿ ನಡುವೆ ಪದೇ ಪದೇ ಕಿರಿಕ್ ಆಗುತ್ತಿರುವ ಆರೋಪ ಕೂಡ ಇದ್ದು, ಈಗಾಗಲೇ ವಿರಾಟ್ ಕೊಹ್ಲಿ ಟಿ20 ಹಾಗೂ ಟೆಸ್ಟ್ ಪಂದ್ಯಗಳಿಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆದರೆ ಈಗ ಕೇವಲ ಏಕದಿನ ಮ್ಯಾಚ್ ಆಡುತ್ತಿರುವ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ದಿಢೀರ್ ಆಘಾತ, ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿಗೆ ವಿಶ್ರಾಂತಿ ಸಾಧ್ಯತೆ...













Click it and Unblock the Notifications