ಉಗ್ರನೆಲೆ ಧ್ವಂಸ LIVE: ಗಡಿಯಲ್ಲಿ ಮುಂದುವರಿದ ಗುಂಡಿನ ದಾಳಿ
ಶ್ರೀನಗರ, ಫೆಬ್ರವರಿ 27: ಪುಲ್ವಾಮಾ ದಾಳಿ ಮತ್ತು ನಂತರ ಉಗ್ರ ನೆಲೆ ಧ್ವಂಸ ಈ ಎರಡು ಘಟನೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ಏರ್ಪಾಡಾಗಿದೆ.
ಅದಕ್ಕೆ ಪೂರಕ ಎಂಬಂತೆ ಮಂಗಳವಾರ ಸಂಜೆ ಮತ್ತು ಬುಧವಾರ ಬೆಳಿಗ್ಗೆ ಪಾಕಿಸ್ತಾನ ಗಡಿನಿಯಂತ್ರಣ ರೇಖೆಯನ್ನು ಉಲ್ಲಂಘಿಸಿ, ಭಾರತೀಯ ಸೇನೆಯ ಮೇಲೆ ದಾಳಿ ನಡೆಸಿದೆ. ಐವರು ಭಾರತೀಯ ಸೈನಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
'ಈಗ ನಿಮ್ಮ ಸರದಿ, ನಮ್ಮ ಅಚ್ಚರಿ ಎದುರಿಸಲು ಸಿದ್ಧರಾಗಿ' : ಪಾಕಿಸ್ತಾನ
ಇತ್ತ ಭಾರತ-ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ತಲೆದೂರಿದ್ದರೆ, ಅತ್ತ ಭಾರತೀಯವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಚೀನಾ ಪ್ರವಾಸದಲ್ಲಿದ್ದಾರೆ. ಪಾಕಿಸ್ತಾನದ ಕುಚುಕು ಸ್ನೇಹಿತ ಚೀನಾದ ಮುಂದೆ ಸುಷ್ಮಾ ಸ್ವರಾಜ್ ಅವರು ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ಭಾರತ ಮಾಡಿರುವ ವೈಮಾನಿಕ ದಾಳಿಯನ್ನು ಸಮರ್ಥಿಸಿಕೊಂಡಿದ್ದಾರೆ.
ದಿನದ ಮುಖ್ಯ ಸುದ್ದಿ: ಭಾರತದ ಪ್ರತೀಕಾರ ಹೇಗಿತ್ತು? ಪಾಕ್ ಪ್ರತಿಕ್ರಿಯೆ ಹೇಗಿತ್ತು?
ಈ ಎಲ್ಲಾ ಬೆಳವಣಿಗೆಗಳ ಲೈವ್ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.
Sources to question whether India will take up the case of IAF pilot through diplomatic channels and or UN: Pakistan has not formally informed India about the detention of the pilot which it claims to have in its custody. pic.twitter.com/VVI10MKx8W
— ANI (@ANI) 27 February 2019
#CORRECTION Raveesh Kumar, MEA: One Pakistan Air Force fighter aircraft was shot down by Indian Air Force. In this engagement we have lost one MiG 21. Pilot is missing* in action. Pakistan claims he is in their custody. We are ascertaining the facts https://t.co/slUlJ1zWzP
— ANI (@ANI) 27 February 2019