ಕಾಂಗ್ರೆಸ್ ಎಲ್ಲಾ ಕಡೆಯಿದೆ, ಆದರೆ ದುರ್ಬಲಗೊಳ್ಳುತ್ತಿದೆ; ಫಾರೂಕ್
ಶ್ರೀನಗರ, ಮಾರ್ಚ್ 24: ಕಾಂಗ್ರೆಸ್ ಮುಖಂಡರು ಮನೆಯಲ್ಲೇ ಕೂರುವ ಬದಲು ದೇಶಕ್ಕಿರುವ ಸವಾಲುಗಳನ್ನು ಎದುರಿಸಲು ಮುಂದಾಗಬೇಕು ಹಾಗೂ ಜನರ ಸಮಸ್ಯೆಗಳ ಕುರಿತು ಯೋಚಿಸಬೇಕು ಎಂದು ಜಮ್ಮು ಹಾಗೂ ಕಾಶ್ಮೀರ ಮಾಜಿ ಸಿಎಂ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಸಲಹೆ ನೀಡಿದ್ದಾರೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಪ್ಯಾಂತರ್ಸ್ ಪಾರ್ಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ" ಎಂದು ಹೇಳಿದ್ದಾರೆ. ನನ್ನ ಪಕ್ಷ (ನ್ಯಾಷನಲ್ ಕಾನ್ಫರೆನ್ಸ್) ಹಾಗೂ ಭೀಮ್ ಸಿಂಗ್ ಅವರ ಪಕ್ಷ (ಜೆಕೆಎನ್ಪಿಪಿ) ಎಲ್ಲಾ ಕಡೆ ಇಲ್ಲ. ಆದರೆ ಕಾಂಗ್ರೆಸ್ ಎಲ್ಲಾ ಕಡೆಯೂ ಇದೆ. ಹೀಗಾಗಿ ದೇಶಕ್ಕಿರುವ ಸವಾಲುಗಳೊಂದಿಗೆ ಕಾಂಗ್ರೆಸ್ ಸೆಣಸಾಡಬೇಕು. ಜನರ ಸಮಸ್ಯೆಗಳೆಡೆಗೆ ನೋಡಬೇಕು" ಎಂದು ಹೇಳಿದ್ದಾರೆ.
ಭೀಮ್ ಸಿಂಗ್, ಅವರ ಸೋದರಳಿಯ, ಜೆಕೆಎನ್ ಪಿಪಿ ಹರ್ಷ್ ದೇವ್ ಸಿಂಗ್ ಅವರನ್ನು ಶ್ಲಾಘಿಸಿ ಮಾತನಾಡುತ್ತಾ, ಈ ಸಿಂಹಗಳು ಸವಾಲಿಗೆ ಎದುರಾಗಿ ನಿಲ್ಲುವುದು ಖಚಿತ. ಆದರೆ ರಾಷ್ಟ್ರಮಟ್ಟದ ಕಾಂಗ್ರೆಸ್ ಪಕ್ಷ ದುರ್ಬಲಗೊಳ್ಳುತ್ತಿದೆ ಎಂದು ಪುನರುಚ್ಚರಿಸಿದ್ದಾರೆ.

ಜಮ್ಮು ಹಾಗೂ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ರದ್ದುಪಡಿಸಿದ ಬಗ್ಗೆ ಉಲ್ಲೇಖಿಸಿದ ಅವರು, "ಇದು ನಮ್ಮ ಗೌರವದ ಮೇಲಿನ ಆಕ್ರಮಣ. ನಾವು ನಮ್ಮ ಭೂಮಿಯನ್ನು ಕಳೆದುಕೊಳ್ಳುತ್ತಿದ್ದೇವೆ. ಹೊರಗಿನಿಂದ ಇಲ್ಲಿಗೆ ಜನರು ಬರುತ್ತಿದ್ದು, ನಮ್ಮ ಮಕ್ಕಳಿಗೇ ಉದ್ಯೋಗವಿಲ್ಲದಂತಾಗುತ್ತಿದೆ" ಎಂದು ದೂರಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications