ಐವರು ಲಷ್ಕರ್ ಉಗ್ರರ ಬಂಧನ, ಶಸ್ತ್ರಾಸ್ತ್ರಗಳು ವಶಕ್ಕೆ
ಶ್ರೀನಗರ, ಜೂನ್ 25: ಕಣಿವೆ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಅಡಗಿದ್ದ ಐವರು ಲಷ್ಕರ್ ಉಗ್ರರನ್ನು ಬಂಧಿಸಲಾಗಿದೆ. ಗುರುವಾರ ಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕ ಐವರು ಲಷ್ಕರ್ ಇ ತೋಯ್ಬಾ ಉಗ್ರ ಸಂಘಟನೆಗೆ ಸೇರಿದವರು ಎಂದು ತಿಳಿದು ಬಂದಿದೆ.
ಜಿಲ್ಲೆಯ ನರ್ಬಾಲ್ ಪ್ರದೇಶದಲ್ಲಿ ಐವರು ಬೀಡುಬಿಟ್ಟಿದ್ದರು. ಬಂಧಿತರಿಂದ ಅಪಾರ ಪ್ರಮಾಣದ ದಾಖಲೆ, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ.
ಕಣಿವೆ ಪ್ರದೇಶದಲ್ಲಿ ಮತ್ತೊಮ್ಮೆ ತನ್ನ ಕುಕೃತ್ಯಗಳನ್ನು ಎಸಗಲು ಲಷ್ಕರ್ ಉಗ್ರ ಸಂಘಟನೆ ಮುಂದಾಗಿದೆ. ವಿಧ್ವಂಸಕ ಕೃತ್ಯಗಳ ಸಂಚು, ದಾಳಿ ಯತ್ನವನ್ನುವಿಫಲಗೊಳಿಸುವಲ್ಲಿ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಫಲರಾಗುತ್ತಿದ್ದಾರೆ.

ಈ ವರ್ಷದಲ್ಲಿ ಸುಮಾರು 100ಕ್ಕು ಅಧಿಕ ಶಸ್ತ್ರಸಜ್ಜಿತ ಉಗ್ರರನ್ನು ಹೊಡೆದುರಿಳಿಸಲಾಗಿದೆ. ಗಡಿಭಾಗದಲ್ಲಿ ಗುಂಡಿನ ಚಕಮಕಿ ಒಂದು ಕಡೆಯಾದರೆ, ಇನ್ನೊಂದೆಡೆ ಸಂಚು ರೂಪಿಸಿ ಬಾಂಬ್ ದಾಳಿ ನಡೆಸಲು ಲಷ್ಕರ್ ಸಂಘಟನೆ ಹೊಂಚು ಹಾಕುತ್ತಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications