ಜಮ್ಮು ಕಾಶ್ಮೀರ: ಸೇನಾ ಶಿಬಿರದ ಮೇಲೆ ದಾಳಿ ಮಾಡಿದ ಉಗ್ರರ ಹತ್ಯೆ
ಶ್ರೀನಗರ, ಡಿಸೆಂಬರ್ 13: ಜಮ್ಮು ಕಾಶ್ಮೀರದ ಸೋಪೋರ್ ಬಳಿ ಇಬ್ಬರು ಉಗ್ರರು ಸೇನಾ ನೇಲೆ ದಾಳಿ ಮಾಡಿದ್ದು, ಇಬ್ಬರನ್ನೂ ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ.+
ನಿನ್ನೆ ತಡ ರಾತ್ರಿ ಇಬ್ಬರು ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದಾರೆ. ಮುಂಜಾನೆ ವರೆಗೂ ನಡೆದ ಬಂದೂಕು ಕಾಳಗದ ಬಳಿಕ ಇಬ್ಬರು ಉಗ್ರರನ್ನೂ ಯೋಧರು ಹೊಡೆದುರುಳಿಸಿದ್ದಾರೆ.

ಉಗ್ರರಿಂದ ಅತ್ಯಾಧುನಿಕ ಎಕೆ-47 ಸೇರಿ ಹಲವು ಹೊಸ ಬಗೆಯ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೋಪೋರದ ಬಳಿಯ ಗುಂಡ್ಬ್ರತ್ ಗ್ರಾಮದ ಬಳಿ ಇನ್ನೂ ಹಲವು ಉಗ್ರವಾದಿಗಳು ಅಡಗಿಕೊಂಡಿದ್ದಾರೆ ಎನ್ನಲಾಗಿದ್ದು ಯೋಧರು ಹುಡುಕಾಟ ಮುಂದುವರೆಸಿದ್ದಾರೆ.
ಮೊನ್ನೆ ಸಹ ಜಮ್ಮು ಕಾಶ್ಮೀರದಲ್ಲಿ ನಾಲ್ಕು ಜನ ಪೊಲೀಸರನ್ನು ಉಗ್ರರು ಕೊಂದು ಹಾಕಿದ್ದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications