Breaking: ಭಯೋತ್ಪಾದಕ ದಾಳಿ: ಇಬ್ಬರು ಉಗ್ರರ ಹತ್ಯೆ, ಮೂವರು ಯೋಧರು ಹುತಾತ್ಮ
ಶ್ರೀನಗರ, ಆಗಸ್ಟ್ 11: ರಾಜೌರಿ ಬಳಿಯ ಸೇನಾ ಕಾರ್ಯಾಚರಣಾ ನೆಲೆಯ ಮೇಲೆ ಇಬ್ಬರು ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ಬುಧವಾರ ವರದಿ ಮಾಡಿದೆ. ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಮೂವರು ಯೋಧರು ಹುತಾತ್ಮರಾಗಿದ್ದಾರೆ. ಸದ್ಯ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳ ಹೇಳಿದ್ದಾರೆ ಎಂದು ವರದಿ ಮಾಡಿದೆ.
ಬದ್ಗಾಮ್ನಲ್ಲಿ ಗಂಟೆಗಳ ಕಾಲ ನಡೆದ ಎನ್ಕೌಂಟರ್ನ ನಂತರ ಮೂವರು ಎಲ್ಇಟಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ನಂತರ ಈ ಘಟನೆ ಸಂಭವಿಸಿದೆ. ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬ ರಾಹುಲ್ ಭಟ್ ಮತ್ತು ಅಮರೀನ್ ಭಟ್ ಹತ್ಯೆಯಲ್ಲಿ ಭಾಗಿಯಾಗಿದ್ದನು ಎಂದು ತಿಳಿದುಬಂದಿದೆ.

"ಭಯೋತ್ಪಾದಕ ಲತೀಫ್ ಅಲಿಯಾಸ್ ಅಬ್ದುಲ್ಲಾ, ಹತ್ಯೆಗೀಡಾದ ಮೂವರು ಭಯೋತ್ಪಾದಕರಲ್ಲಿ ರಾಹುಲ್ ಭಟ್ ಮತ್ತು ಅಮರೀನ್ ಭಟ್ ಅವರ ಹಂತಕ. ಆತ ಹಲವಾರು ನಾಗರಿಕ ಹತ್ಯೆಗಳು ಮತ್ತು ದೌರ್ಜನ್ಯಗಳು ಸೇರಿದಂತೆ ಹಲವಾರು ಭಯೋತ್ಪಾದಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ" ಎಂದು ಕಾರ್ಯಾಚರಣೆ ಮುಗಿದ ನಂತರ ಕಾಶ್ಮೀರ ಎಡಿಜಿಪಿ ಹೇಳಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications