ಉಗ್ರರಿಂದ ಎಕ್-47ಗಿಂತಲೂ ಹೆಚ್ಚು ಪಿಸ್ತೂಲ್ಗಳು ವಶಕ್ಕೆ
ನವದೆಹಲಿ, ನವೆಂಬರ್ 09: ಭದ್ರತಾ ಪಡೆಗಳು ಉಗ್ರರಿಂದ ಎಕೆ 47ಗಿಂತಲೂ ಹೆಚ್ಚು ಪಿಸ್ತೂಲುಗಳನ್ನು ವಶಪಡಿಸಿಕೊಂಡಿದೆ.
ಹೀಗಾಗಿ ಉಗ್ರ ಸಂಘಟನೆಗಳಲ್ಲಿ ಶಸ್ತ್ರಾಸ್ತ್ರಗಳ ಕೊರತೆ ಎದುರಾಗಿದೆ, ಹೀಗಾಗಿ ಆಕ್ರಮಣಕಾರಿ ರೈಫಲ್ಸ್ ಬದಲಿಗೆ ಪಿಸ್ತೂಲ್ ಗಳನ್ನು ಬಳಸುತ್ತಿದ್ದಾರೆ ಎಂದು ಉಗ್ರ ನಿಗ್ರಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರ ಸಂಘಟನೆಗಳಲ್ಲಿ ಉನ್ನತ ಹುದ್ದೆಯಲ್ಲಿ ಇರುವವರು ಎಕೆ-47 ಹೊಂದಿರುತ್ತಾರೆ. ಆದರೆ, ಯುವ ಮತ್ತು ಹೊಸದಾಗಿ ನೇಮಕವಾದ ಉಗ್ರರಿಗೆ ಪಿಸ್ತೂಲ್ ಗಳನ್ನು ನೀಡಲಾಗುತ್ತಿದೆ. ಆಕ್ರಮಣಕಾರಿ ರೈಫಲ್ಸ್ ಗಳ ಕೊರತೆಯಾದಾಗ ಆಗಾಗ್ಗೆ ಪಿಸ್ತೂಲ್ ಗಳನ್ನು ಬಳಸುವುದನ್ನು ನೋಡುತ್ತಿರುವುದಾಗಿ ಸಿಆರ್ ಪಿಎಫ್ ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಎನ್ ಎನ್ ಐ ಸುದ್ದಿಸಂಸ್ಥೆ ತಿಳಿಸಿದೆ.

ಈ ವರ್ಷದ ಅಕ್ಟೋಬರ್ 15ರವರೆಗೂ ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ 203 ಪಿಸ್ತೂಲ್ ಗಳು ಮತ್ತು 152 ಎಕೆ-47 ರೈಫಲ್ ಗಳನ್ನು ವಶಪಡಿಸಿಕೊಂಡಿರುವುದಾಗಿ ಭದ್ರತಾ ಪಡೆಗಳಿಂದ ಪಡೆಯಲಾದ ಅಧಿಕೃತ ಮಾಹಿತಿಯನ್ನು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಒಟ್ಟಾರೆ 190 ಹಿಂಸಾತ್ಮಕ ಘಟನೆಗಳಲ್ಲಿ ಗಡಿಯಲ್ಲಿ ಗುಂಡಿನ ದಾಳಿಯ ಕಾರಣ 100 ಘಟನೆಗಳು ದಾಖಲಾಗಿವೆ. ಉಗ್ರರು 44 ಗ್ರೇನೆಡ್ ದಾಳಿ, 1 ಐಇಡಿ ಸ್ಫೋಟ ನಡೆಸಿರುವುದಾಗಿ ಮಾಹಿತಿ ತಿಳಿದುಬಂದಿದೆ. ಎಲ್ಲಾ ಎನ್ ಕೌಂಟರ್ ಗಳಲ್ಲಿ ವಶಪಡಿಸಿಕೊಂಡಿ ಪಿಸ್ತೂಲ್ ಗಳು ಒಂದೇ ರೀತಿಯಲ್ಲಿ ಇರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications