ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀನಗರದಲ್ಲಿ ಬಿಜೆಪಿ ನಾಯಕರೊಬ್ಬರ ಮನೆ ಮೇಲೆ ಉಗ್ರರ ದಾಳಿ

|
Google Oneindia Kannada News

ಶ್ರೀನಗರ, ಏಪ್ರಿಲ್ 1: ಬಿಜೆಪಿ ನಾಯಕರೊಬ್ಬರ ಮನೆಯ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಸಹಾಯಕ್ಕೆಂದು ತೆರಳಿದ್ದ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಶ್ರೀನಗರದ ನೌಗಾಮ್‌ನಲ್ಲಿ ಈ ಘಟನ ನಡೆದಿದೆ, ಬಿಜೆಪಿ ನಾಯಕನ ಮನೆ ಮೇಲೆ ಉಗ್ರರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಕರೆ ತರುವಷ್ಟರಲ್ಲೇ ಪೊಲೀಸ್ ಪೇದೆ ಸಾವನ್ನಪ್ಪಿದ್ದರು ಎಂದು ವೈದ್ಯ ನಾಜೀರ್ ಚೌದರಿ ತಿಳಿಸಿದ್ದಾರೆ. ಗುಂಡಿನ ದಾಳಿ ನಂತರ ಉಗ್ರರು ಅಲ್ಲಿಂದ ಪರಾರಿಯಾಗಿದ್ದಾರೆ.

Terrorists Attack BJP Leaders Residence In Srinagar, Policeman Killed

ಇಂದಾದರೂ ಸೈನಿಕ ಮಗನ ಮೃತದೇಹ ಸಿಗುವುದೇ, ಹುಡುಕಿಕೊಡಿ ಪ್ಲೀಸ್ ಇಂದಾದರೂ ಸೈನಿಕ ಮಗನ ಮೃತದೇಹ ಸಿಗುವುದೇ, ಹುಡುಕಿಕೊಡಿ ಪ್ಲೀಸ್

Recommended Video

ಇಂದಿನಿಂದ ಸಾರಿಗೆ ನೌಕರರ ಚಳುವಳಿ ಆರಂಭ, ಏ.7ಕ್ಕೆ ಬಸ್‌ ಸಂಚಾರ ಸ್ಥಗಿತ | Oneindia Kannada

ಬಾರಾಮುಲ್ಲಾ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನ್ವರ್ ಅಹ್ಮದ್ ಅವರ ಮನೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಉಗ್ರರು ನಡೆಸಿದ ದಾಳಿಯಲ್ಲಿ ಪೊಲೀಸ್ ಪೇದೆ ರಾಮೀಜ್ ರಾಜಾ ಗಾಯಗೊಂಡಿದ್ದರು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಪರಿಶೀಲಿಸಿದ ವೈದ್ಯರು ಪೊಲೀಸ್ ಪೇದೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

English summary
A jawan of Jammu & Kashmir Police was killed when terrorists fired upon the residence of a BJP leader in the Nowgam area of the city here on Thursday, police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X