ಕೇರಳ ವಿಮಾನ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ 22 ಅಧಿಕಾರಿಗಳಿಗೆ ಕೊರೊನಾ ಸೋಂಕು
ತಿರುವನಂತಪುರಂ, ಆಗಸ್ಟ್ 14: ಕೇರಳದಲ್ಲಿ ನಡೆ ವಿಮಾನ ದುರಂತದ ಸಂದರ್ಭದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ 22 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಲಪ್ಪುರಂ ಮೆಡಿಕಲ್ ಕಾಲೇಜು ಈ ಮಾಹಿತಿ ರವಾನಿಸಿದೆ. ದುಬೈನಿಂದ 190 ಮಂದಿಯನ್ನು ಹೊತ್ತು ತರುತ್ತಿದ್ದ ಏರ್ ಏಷ್ಯಾ ವಿಮಾನ ಹೆಚ್ಚು ಮಳೆಯಿದ್ದ ಕಾರಣ ರನ್ವೇನಲ್ಲಿ ಎಡವಿತ್ತು, ಡಿಕ್ಕಿ ಹೊಡೆದು ಎರಡು ಹೋಳಾಗಿತ್ತು.
ರಕ್ಷಣಾ ಕಾರ್ಯ ಮುಗಿದ ಬಳಿಕ ಅವರನ್ನು ಗೃಹಬಂಧನದಲ್ಲಿಡಲಾಗಿತ್ತು. ಮೂರ್ನಾಲ್ಕು ಗಂಟೆಗಳ ಸತತ ಕಾರ್ಯಾಚರಣೆ ನಡೆದತ್ತು. ಘಟನೆಯಲ್ಲಿ 18 ಮಂದಿ ಪ್ರಯಾಣಿಕರು ಮೃತಪಟ್ಟಿದ್ದರು. ಇಬ್ಬರು ಪೈಲಟ್ ಕೂಡ ಸಾವನ್ನಪ್ಪಿದ್ದರು. 150 ಮಂದಿಗೆ ಗಾಯಗಳಾಗಿತ್ತು.

ಎಲ್ಲಾ ಬದುಕುಳಿದ ಪ್ರಯಾಣಿಕರಿಗೂ ಕೂಡ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. 2010ರ ಬಳಿಕ ಸಂಭವಿಸಿದ ಮೊದಲ ದೊಡ್ಡ ವಿಮಾನ ಅಪಘಾತ ಇದಾಗಿದೆ. ಅಂದು 158 ಮಂದಿ ಮೃತಪಟ್ಟಿದ್ದರು.
ಸುರಕ್ಷತಾ ನಿಯಮ ಉಲ್ಲಂಘಿಸಿದ ಆರೋಪದಡಿ ಏರ್ ಏಷ್ಯಾದ ಇಬ್ಬರು ಕಾರ್ಯನಿರ್ವಾಹಕ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಈ ಕುರಿತು ಭಾರತೀಯ ವಿಮಾನಯಾನ ನಿಯಂತ್ರಣ ಪ್ರಾಧಿಕಾರ ಡಿಜಿಸಿಎ ಮಾಹಿತಿ ನೀಡಿದೆ.ಕಳೆದ ಜೂನ್ ತಿಂಗಳಲ್ಲಿ ಏರ್ ಏಷಿಯಾದ ಮಾಜಿ ಪೈಲಟ್ ನಡೆಸುತ್ತಿರುವ ಯೂಟ್ಯೂಬ್ ಚಾನಲ್ ಫೈಯಿಂಗ್ ಬೀಸ್ಟ್ ನಲ್ಲಿ, ಕಡಿಮೆ ವೆಚ್ಚದ ವಿಮಾನದಲ್ಲಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications