ಕೊರೊನಾ ತಡೆಗಟ್ಟಲು ಕೇರಳ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ

ತಿರುವನಂತಪುರಂ, ಮಾರ್ಚ್ 28: ಕೊರೊನಾ ಮಹಾಮಾರಿಯನ್ನು ತಡೆಯಲೇಬೇಕು ಎಂದು ಪಣತೊಟ್ಟಿರುವ ಕೇರಳ ಸರ್ಕಾರ ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ.

Recommended Video

      Anantha Padmanabha Swamy Temple, Kerala : Mystery Behind The Last Door | Oneindia Kannada

      ಕಮ್ಯುನಿಟಿ ಆಹಾರ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಅವಶ್ಯ ಇರುವವರ ಮನೆ ಬಾಗಿಲಿಗೆ ಉಚಿತವಾಗಿ ಆಹಾರ ಪೂರೈಸುವ ಯೋಜನೆಯನ್ನು ಕೇರಳ ಸರ್ಕಾರ ಆರಂಭಿಸಿದೆ.

      ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಯೋಜನೆ ಘೋಷಿಸಿದ್ದಾರೆ. ಸದ್ಯ 941 ಪಂಚಾಯತ್‌ಗಳಲ್ಲಿ ಸಮುದಾಯ ಅಡುಗೆ ಕೇಂದ್ರಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದೆ.

      Coronavirus In Kerala: Kerala Government Food Supply Door To Door

      ಕೇರಳದಲ್ಲಿ ಲಾಕ್‌ಡೌನ್‌ ಕಟ್ಟುನಿಟ್ಟಾಗಿ ಜಾರಿಗೊಳಿಸಿರುವುದರಿಂದ ದುರ್ಬಲವರ್ಗದವರು, ಬಡವರು, ನಿರ್ಗತಿಕರಿಗೆ ಆಹಾರ ಸಮಸ್ಯೆಯಾಗಿದೆ ಎಂಬ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ.

      ಆರ್ಥಿಕವಾಗಿ ದುರ್ಬಲರಾಗರುವವರಿಗೆ ಉಚಿತವಾಗಿ ಅಹಾರ ನೀಡಲಾಗುತ್ತಿದೆ. ಸಾರ್ವಜನಿಕರೂ ಇದರ ಪ್ರಯೋಜನೆ ಪಡೆಯಬಹುದಾಗಿದ್ದು, ಅವರಿಗೆ ಸಸ್ಯಾಹಾರಿ ಊಟಕ್ಕೆ ₹ 20 ನಿಗದಿಪಡಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+