ಪಾಲಕ್ಕಾಡ್ ಪುರಸಭೆ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ DYFI ಕಾರ್ಯಕರ್ತರು
ತಿರುವನಂತಪುರಂ, ಡಿಸೆಂಬರ್ 18: ಪಾಲಕ್ಕಾಡ್ ಪುರಸಭೆ ಕಟ್ಟಡದಲ್ಲಿ ಬಿಜೆಪಿ ಕಾರ್ಯಕರ್ತರ ಚಟುವಟಿಕೆಗಳನ್ನು ವಿರೋಧಿಸಿ ಡಿವೈಎಫ್ಐ ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಬಿಜೆಪಿ ಸದಸ್ಯರು ಜೈ ಶ್ರೀ ರಾಮ್ ಮತ್ತು ಮೋದಿ-ಷಾ ಬ್ಯಾನರ್ಗಳನ್ನು ಬುಧವಾರ ಹಾರಿಸಿದ್ದರು, ಇದನ್ನು ವಿರೋಧಿಸಿ ಡಿವೈಎಫ್ಐ ಕಾರ್ಯಕರ್ತರು ಮೆರವಣಿಗೆ ನಡೆಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಪುರಸಭೆಯನ್ನು ಉಳಿಸಿಕೊಂಡ ನಂತರ ಬುಧವಾರ, ಬಿಜೆಪಿ ಸದಸ್ಯರು ಪಾಲಕ್ಕಾಡ್ ಪುರಸಭೆ ಕಚೇರಿಯಲ್ಲಿ ವಿಜಯೋತ್ಸವವನ್ನು ನಡೆಸಿದರು.
ಸಂಭ್ರಮಾಚರಣೆಯ ಅಂಗವಾಗಿ, ಕೆಲವು ಪಕ್ಷದ ಕಾರ್ಯಕರ್ತರು ಪುರಸಭೆಯ ಕಟ್ಟಡವನ್ನು ಹತ್ತಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬ್ಯಾನರ್ಗಳನ್ನು ಹಾರಿಸಿದ್ದರು. ಕೆಲವರು ಶಿವಾಜಿಯ ಬ್ಯಾನರ್ ಅನ್ನು, ಜೈ ಶ್ರೀರಾಮ್ ಫ್ಲಕ್ಸ್ ಅನ್ನು ಹಾಕಿದ್ದರು. ಸಾಂವಿಧಾನಿಕ ಕಚೇರಿಯಲ್ಲಿ ಧಾರ್ಮಿಕ ಚಿಹ್ನೆಗಳನ್ನು ಪ್ರದರ್ಶಿಸಬಹುದು ಎಂದು ಹಲವರು ಪ್ರಶ್ನಿಸಿದ್ದರಿಂದ ಇದು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶಕ್ಕೆ ಕಾರಣವಾಯಿತು.

ಪುರಸಭೆ ಕಾರ್ಯದರ್ಶಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಪುರಸಭೆಯ ಕಚೇರಿ, ಸಾಂವಿಧಾನಿಕ ಸಂಸ್ಥೆಯ ಮೇಲಿರುವ ಗೋಡೆಯ ಮೇಲೆ 'ಜೈ ಶ್ರೀರಾಮ್' ಬ್ಯಾನರ್ ಹರಡಿದ್ದಾರೆ ಎಂದು ಟೌನ್ ಸೌತ್ ಪೊಲೀಸರಿಗೆ ನೀಡಿದ ದೂರಿನಲ್ಲಿ ಸಿಪಿಐ ಆರೋಪಿಸಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications