ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದುಬೈಗೆ ವಿಮಾನ ಹಾರಾಟ ಆರಂಭಿಸುವಂತೆ ಕೇರಳ ಸರ್ಕಾರ ಕೇಂದ್ರಕ್ಕೆ ಮನವಿ

|
Google Oneindia Kannada News

ತಿರುವನಂತಪುರಂ, ಜೂನ್ 23: ದುಬೈಗೆ ವಿಮಾನ ಹಾರಾಟ ಆರಂಭಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಾಕಷ್ಟು ಮಂದಿ ಕೇರಳಿಗರು ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ, ಕೆಲಸಕ್ಕೆ ಮರಳಲು ಸಿದ್ಧತೆ ನಡೆಸಿದ್ದಾರೆ. ಹೀಗಾಗಿ ವಿಮಾನ ಹಾರಾಟಕ್ಕೆ ಅನುಮತಿ ನೀಡುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ.

ದೆಹಲಿಯಿಂದ ಮಾಸ್ಕೋಗೆ ತೆರಳುತ್ತಿದ್ದ ವಿಮಾನ ಅರ್ಧಕ್ಕೆ ವಾಪಸ್ದೆಹಲಿಯಿಂದ ಮಾಸ್ಕೋಗೆ ತೆರಳುತ್ತಿದ್ದ ವಿಮಾನ ಅರ್ಧಕ್ಕೆ ವಾಪಸ್

ಪ್ರಯಾಣಿಕರಿಗೆ ಪಿಸಿಆರ್ ಪರೀಕ್ಷೆಯನ್ನು ಕೂಡ ಮಾಡಲಾಗುತ್ತದೆ. ದುಬೈನಲ್ಲೇ ವಾಸಿಸುವವರಿಗೆ ವಿದೇಶದಿಂದ ಬರಲು ಜೂನ್ 22ರಿಂದ ಅನುಮತಿ ನೀಡಿದೆ.

Kerala Chief Minister Requests Centre To Resume Flight Services To Dubai

ಪ್ರವಾಸಿ ವೀಸಾದ ಮೇಲೆ ಪ್ರಯಾಣಿಸುವವರು ಜುಲೈ 7ರ ಬಳಿಕ ದುಬೈಗೆ ಬರಬಹುದು ಎಂದು ಮಾಹಿತಿ ನೀಡಿದೆ.ವಿದೇಶದಲ್ಲಿರುವ ತಮ್ಮ ಕುಟುಂಬದವರನ್ನು ಕಳೆದುಕೊಂಡವರಿಗೆ ಕೇಂದ್ರ ಸರ್ಕಾರವು ಪರಿಹಾರ ನೀಡಬೇಕು ಎಂದು ಯುಡಿಎಫ್ ನಾಯಕರು ಒತ್ತಾಯಿಸಿದ್ದಾರೆ.

ವಿಮಾನ ಹತ್ತಲು ನೋ ಕೊವಿಡ್ ಸರ್ಟಿಫಿಕೇಟ್ ಕಡ್ಡಾಯ ಎನ್ನುವ ನಿಯಮವನ್ನು ಕೇರಳ ಸರ್ಕಾರ ವಾಪಸ್ ತೆಗೆದುಕೊಳ್ಳಿ ಎಂದು ಪತ್ರ ಬರೆದಿದ್ದಾರೆ.

English summary
Kerala Chief Minister Pinarayi Vijayan on Monday urged the Centre to resume flight services to Dubai after the gulf nation allowed its residents stuck abroad due to COVID-19 induced lockdown, to return to the emirate from June 22.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X