ಕೇರಳದಲ್ಲಿ ಪೊಲೀಸ್-ನಕ್ಸಲರ ಮಧ್ಯೆ ಗುಂಡಿನ ಚಕಮಕಿ: ಓರ್ವ ಮಾವೋವಾದಿ ಹತ
ತಿರುವನಂತಪುರಂ, ನವೆಂಬರ್ 03: ಕೇರಳದ ವಯನಾಡಿನಲ್ಲಿ ನಡೆದ ಎನ್ಕೌಂಟ್ನಲ್ಲಿ ಓರ್ವ ಮಾವೋವಾದಿಯನ್ನು ಹತ್ಯೆ ಮಾಡಲಾಗಿದೆ.
ಪೊಲೀಸರು ಹಾಗೂ ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿತ್ತು. ಕೇರಳ ಪೊಲೀಸ್ ಪಡೆಯ ಥಂಡರ್ ಬೋಲ್ಟ್ ಕಮಾಂಡೋ ನಡೆಸಿದ ಎನ್ ಕೌಂಟರ್ ನಲ್ಲಿ ಒಬ್ಬ ಮಾವೋವಾದಿ ಬಲಿಯಾಗಿದ್ದಾನೆ.
ಕಮಾಂಡೋ ಪಡೆಗಳು ಘಟನಾ ಸ್ಥಳದಲ್ಲಿ ಕೆಲ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಮೃತ ಮಾವೋವಾದಿ ಗುರುತು ಪತ್ತೆಯಾಗಿಲ್ಲ.

ಎನ್ಕೌಂಟರ್ ಕುರಿತಂತೆ ಕಾಂಗ್ರೆಸ್ ನಕಲಿ ಎನ್ ಕೌಂಟರ್ ಮೂಲಕ ಪಿಣರಾಯಿ ಸರ್ಕಾರ ಮಾವೋವಾದಿಗಳನ್ನು ಹತ್ಯೆ ಮಾಡಿಸುತ್ತಿದೆ ಎಂದು ಆರೋಪಿಸಿದೆ.
ಕೇರಳದ ವಯನಾಡ್ ಜಿಲ್ಲೆಯ ಬಣಾಸುರಮನೆ ಬಳಿಯ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಥಂಡರ್ ಬೋಲ್ಟ್ ಕಮಾಂಡೊಗಳು ಗುಸ್ತು ತಿರುಗುತ್ತಿದ್ದು ಈ ವೇಳೆ ಮೂವರು ಶಂಕಿತ ಮಾವೋವಾದಿಗಳು ಪ್ರತ್ಯಕ್ಷರಾಗಿದ್ದಾರೆ.
ಈ ವೇಳೆ ಕಮಾಂಡೋ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇದರಲ್ಲಿ ಓರ್ವ ಮಾವೋವಾದಿ ಹತ್ಯೆಯಾಗಿದ್ದಾನೆ. ಇನ್ನುಳಿದಂತೆ ಇಬ್ಬರು ಮಾವೋವಾದಿಗಳ ಅಲ್ಲಿಂದ ಪರಾರಿಯಾಗಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications