ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ: ಮಾಜಿ ಬಿಷಪ್ ಗೆ ಜಾಮೀನು?
ಕೊಟ್ಟಾಯಂ, ಆ.7: ಕೇರಳದ ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರವೆಸಗಿರುವ ಆರೋಪ ಎದುರಿಸುತ್ತಿರುವ ಬಿಷಪ್ ಫ್ರಾಂಕೋ ಮುಳಕ್ಕಳ್ ಅವರಿಗೆ ಕೊಟ್ಟಾಯಂ ಸೆಷನ್ಸ್ ಕೋರ್ಟ್ ಷರತುಬದ್ಧ ಜಾಮೀನು ಬಾಂಡ್ ಮಂಜೂರು ಮಾಡಿದೆ.
ಜುಲೈ 1 ರಂದು ಕೂಡ ವಿಚಾರಣೆಗೆ ಹಾಜರಾಗಿರಲಿಲ್ಲ. ಕಂಟೈನ್ಮೆಂಟ್ ಜೋನ್ನಲ್ಲಿ ಸಿಲುಕಿಕೊಂಡಿದ್ದೇನೆ ಎಂದು ಕಾರಣ ಕೊಟ್ಟಿದ್ದರು. ಕೋರ್ಟ್ಗೆ ಹಾಜರಾಗದಿದ್ದರಿಂದ ಜುಲೈ 13ರಂದು ಕೋರ್ಟ್ ಇವರಿಗೆ ಜಾಮೀನುರಹಿತ ವಾರೆಂಟ್ ಜಾರಿ ಮಾಡಿತ್ತು.
ಆದರೆ, ವಿಚಾರಣೆ ನಡೆಸಿದ ಜಡ್ಜ್ ಜಿ ಗೋಪಕುಮಾರ್, ಹೊಸದಾಗಿ ಶ್ಯೂರಿಟಿ, ಬಾಂಡ್ ಆಧಾರದ ಮೇಲೆ ಜಾಮೀನು ಪಡೆಯಬಹುದು ಎಂದಿದ್ದಾರೆ. ಆಗಸ್ಟ್ 13ರಂದು ಮುಂದಿನ ವಿಚಾರಣೆ ನಡೆಯಲಿದೆ.

2018ರಲ್ಲಿ ಕ್ರೈಸ್ತ ಸನ್ಯಾಸಿಯೊಬ್ಬರ ಮೇಲೆ ನಿರಂತರ ಅತ್ಯಾಚಾರ ಪ್ರಕರಣದಲ್ಲಿ ಅವರು ಆರೋಪಿಯಾಗಿದ್ದಾರೆ.2014ರಲ್ಲಿ ಮೊದಲ ಬಾರಿಗೆ ಅತ್ಯಾಚಾರವೆಸಗಿದ್ದ ಬಳಿಕ 2016ರವರೆಗೂ ನಿರಂತರ ಅತ್ಯಾಚಾರವೆಸಗಿದ್ದ ಎಂದು ದೂರು ನೀಡಲಾಗಿತ್ತು. ಸಂತ್ರಸ್ತೆ ಹಾಗೂ ಇನ್ನಿತರೆ ನನ್ ಗಳು ಹಾಸ್ಟೆಲ್ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು,
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications