ಕರಿಪುರ್ ವಿಮಾನ ದುರಂತ: ಸಂತ್ರಸ್ತರಿಗೆ ಸಹಾಯವಾಣಿ ಪ್ರಕಟ
ಕೋಳಿಕ್ಕೋಡ್, ಆ.7: ದುಬೈನಿಂದ ಕೇರಳದ ಕೋಳಿಕ್ಕೋಡ್ ಗೆ ಬರುತ್ತಿದ್ದ್ ಏರ್ ಇಂಡಿಯಾದ IX1344 ವಿಮಾನವು ಶುಕ್ರವಾರ ಸಂಜೆ 7.45ರ ವೇಳೆಗೆ ಕೇರಳದ ಕರಿಪುರ್ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದೆ. ಲ್ಯಾಂಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ ರನ್ ವೇ ಯಿಂದ ಜಾರಿ ಹಳ್ಳಕ್ಕೆ ಬಿದ್ದು ವಿಮಾನ ಎರಡು ಭಾಗವಾಗಿದೆ.
Recommended Video
ವಿಮಾನದಲ್ಲಿ 174 ಪ್ರಯಾಣಿಕರು, 10 ಮಂದಿ ಹಸುಳೆಗಳು, 2 ಪೈಲಟ್, 5 ಕ್ಯಾಬಿನ್ ಸಿಬ್ಬಂದಿ ಇದ್ದರು ಎಂದು ತಿಳಿದು ಬಂದಿದೆ. ಓರ್ವ ಪೈಲಟ್ ದೀಪರ್ ಸಾಥೆ ಎಂಬುವರು ಮೃತಪಟ್ಟಿದ್ದು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಹಲವಾರು ಮಂದಿಗೆ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ದುಬೈನಿಂದ ಕಲ್ಲಿಕೋಟೆಗೆ ಬರುತ್ತಿದ್ದ ವಿಮಾನ ದುರಂತದ ಸಂತ್ರಸ್ತರಿಗೆ ಸಹಾಯವಾಣಿ ಸಂಖ್ಯೆ ಇಲ್ಲಿದೆ:
056 546 3903,
0543090572,
0543090572,
0543090575,
****
CCJ ವಿಮಾನ ನಿಲ್ದಾಣ ಕಂಟ್ರೋಲ್ ರೂಮ್: 0483 2719493
ಮಲಪ್ಪುರಂ ಜಿಲ್ಲಾಧಿಕಾರಿ: 0483 2736320
ಕ್ಯಾಲಿಕಟ್ ಜಿಲ್ಲಾಧಿಕಾರಿ: 0495 2376901
**
ವಿದೇಶಾಂಗ ಸಚಿವಾಲಯದ ಸಹಾಯವಾಣಿ:
1800 118 797
+91 11 23012113
+91 11 23014104
+91 11 23017905
ಲ್ಯಾಂಡಿಂಗ್ ವೇಳೆ ಸ್ಕಿಡ್ ಆಗಿದೆ, ಆದರೆ ಬೆಂಕಿ ಹೊತ್ತಿಕೊಂಡಿಲ್ಲ, ಭಾರಿ ಮಳೆ ನಡುವೆ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಅಗ್ನಿ ಶಾಮಕ ದಳ ಸಿಬ್ಬಂದಿ ಇದ್ದಾರೆ ರನ್ವೇ 10ರಲ್ಲಿ ಸಾಗುವಾಗ ದುರಂತ ಸಂಭವಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಮಾಧ್ಯಮ ವಕ್ತಾರರಾದ ರಾಜೀವ್ ಜೈನ್ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications