Video: ಲಾಕ್ಡೌನ್, ಬಂಗಾರದಂಗಡಿಯಲ್ಲಿ ಲಾಕ್ ಆದ ಹೆಬ್ಬಾವು
ಕಣ್ಣೂರು, ಮೇ 4: ದೇಶದಲ್ಲಿ ಲಾಕ್ಡೌನ್ ಜಾರಿಯಾದ ನಂತರ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಕೊಂಡು ವ್ಯಾಪಾರಸ್ಥರು ಮನೆ ಸೇರಿದ್ದರು. ಇದರ ಅವಕಾಶ ಪಡೆದುಕೊಂಡ ಹೆಬ್ಬಾವೊಂದು ಕೇರಳದಲ್ಲಿ ಅಂಗಡಿಯೊಳಗೇ ಸಂತಾನ ನಡೆಸಲು ಹವಣಿಸಿದೆ.
ಕೇರಳದ ಕಣ್ಣೂರಿನ ಸುಜಿತ್ ಎಂಬವರ ಬಂಗಾರ ಆಭರಣದ ಅಂಗಡಿಯಲ್ಲಿ ಹಳೆಯ ವಸ್ತುಗಳನ್ನು ಇರಿಸಿದ್ದ ಜಾಗ ದಲ್ಲಿ 3 ಮೀಟರ್ ಉದ್ದದ ಹೆಬ್ಟಾವು ತನ್ನ 20 ಮೊಟ್ಟೆಗಳ ಜೊತೆ ಆಶ್ರಯ ಪಡೆದುಕೊಂಡಿತ್ತು. ಒಂದು ತಿಂಗಳ ಕಾಲ ಮುಚ್ಚಲಾಗಿದ್ದ ಆಭರಣ ಅಂಗಡಿಯನ್ನು ತೆರೆದ ಮಾಲೀಕರು ಎದುರಾದ ಹೆಬ್ಬಾವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ.

''ಬಾಗಿಲು ತೆರೆದು ಹೆಬ್ಟಾವನ್ನು ನೋಡಿದಾಗ ಒಮ್ಮೆಲೆ ಕಿರುಚಿಕೊಂಡೆ, ಬಳಿಕ ಸಾವರಿಸಿಕೊಂಡು ಹಾವು ಹಿಡಿಯುವವರಿಗೆ ಕರೆ ಮಾಡಿದೆ. ಅವರು ಬಂದು ಹಾವು ಹಿಡಿದರು. ಹಾವು ಮತ್ತು ಮೊಟ್ಟೆಗಳನ್ನು ಅವರು ಒಯ್ದಿದ್ದಾರೆ'' ಎಂದು ಸುಜಿತ್ ಮಲಯಾಳಿ ಮನೋರಮಾ ವಾಹಿನಿಗೆ ತಿಳಿಸಿದ್ದಾರೆ.
This python of 3m in length and 24kg in weight chose a jewellery in Payyanur in #Kerala's Kannur district to lay eggs and incubate them during #lockdown. Forest officials, who shifted the snake to a sanctuary, will take measures to incubate the eggs. pic.twitter.com/BMQhGPnIUk
— TA Ameerudheen (@ameertweet) May 3, 2020
ಹೆಬ್ಬಾವನ್ನು ಅರಣ್ಯಾಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದ್ದು, ಮೊಟ್ಟೆಯಿಂದ ಮರಿ ಹೊರಬರವವರೆಗೂ ಅವರು ಅವನ್ನು ರಕ್ಷಿಸುತ್ತಾರೆ ಎಂದು ಅಂಗಡಿ ಮಾಲಿಕ ಸುಜಿತ್ ತಿಳಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications