Video: ಲಾಕ್ಡೌನ್, ಬಂಗಾರದಂಗಡಿಯಲ್ಲಿ ಲಾಕ್ ಆದ ಹೆಬ್ಬಾವು
ಕಣ್ಣೂರು, ಮೇ 4: ದೇಶದಲ್ಲಿ ಲಾಕ್ಡೌನ್ ಜಾರಿಯಾದ ನಂತರ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಕೊಂಡು ವ್ಯಾಪಾರಸ್ಥರು ಮನೆ ಸೇರಿದ್ದರು. ಇದರ ಅವಕಾಶ ಪಡೆದುಕೊಂಡ ಹೆಬ್ಬಾವೊಂದು ಕೇರಳದಲ್ಲಿ ಅಂಗಡಿಯೊಳಗೇ ಸಂತಾನ ನಡೆಸಲು ಹವಣಿಸಿದೆ.
ಕೇರಳದ ಕಣ್ಣೂರಿನ ಸುಜಿತ್ ಎಂಬವರ ಬಂಗಾರ ಆಭರಣದ ಅಂಗಡಿಯಲ್ಲಿ ಹಳೆಯ ವಸ್ತುಗಳನ್ನು ಇರಿಸಿದ್ದ ಜಾಗ ದಲ್ಲಿ 3 ಮೀಟರ್ ಉದ್ದದ ಹೆಬ್ಟಾವು ತನ್ನ 20 ಮೊಟ್ಟೆಗಳ ಜೊತೆ ಆಶ್ರಯ ಪಡೆದುಕೊಂಡಿತ್ತು. ಒಂದು ತಿಂಗಳ ಕಾಲ ಮುಚ್ಚಲಾಗಿದ್ದ ಆಭರಣ ಅಂಗಡಿಯನ್ನು ತೆರೆದ ಮಾಲೀಕರು ಎದುರಾದ ಹೆಬ್ಬಾವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ.

''ಬಾಗಿಲು ತೆರೆದು ಹೆಬ್ಟಾವನ್ನು ನೋಡಿದಾಗ ಒಮ್ಮೆಲೆ ಕಿರುಚಿಕೊಂಡೆ, ಬಳಿಕ ಸಾವರಿಸಿಕೊಂಡು ಹಾವು ಹಿಡಿಯುವವರಿಗೆ ಕರೆ ಮಾಡಿದೆ. ಅವರು ಬಂದು ಹಾವು ಹಿಡಿದರು. ಹಾವು ಮತ್ತು ಮೊಟ್ಟೆಗಳನ್ನು ಅವರು ಒಯ್ದಿದ್ದಾರೆ'' ಎಂದು ಸುಜಿತ್ ಮಲಯಾಳಿ ಮನೋರಮಾ ವಾಹಿನಿಗೆ ತಿಳಿಸಿದ್ದಾರೆ.
This python of 3m in length and 24kg in weight chose a jewellery in Payyanur in #Kerala's Kannur district to lay eggs and incubate them during #lockdown. Forest officials, who shifted the snake to a sanctuary, will take measures to incubate the eggs. pic.twitter.com/BMQhGPnIUk
— TA Ameerudheen (@ameertweet) May 3, 2020
ಹೆಬ್ಬಾವನ್ನು ಅರಣ್ಯಾಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದ್ದು, ಮೊಟ್ಟೆಯಿಂದ ಮರಿ ಹೊರಬರವವರೆಗೂ ಅವರು ಅವನ್ನು ರಕ್ಷಿಸುತ್ತಾರೆ ಎಂದು ಅಂಗಡಿ ಮಾಲಿಕ ಸುಜಿತ್ ತಿಳಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications