ಜೂನ್ 4 ರಂದು ಕೇರಳಕ್ಕೆ ಮುಂಗಾರುಮಳೆ, ಈ ಬಾರಿ ಸಾಧಾರಣಕ್ಕಿಂತ ಕಡಿಮೆ ಮಳೆ
ನವದೆಹಲಿ, ಮೇ 15: ಈ ಬಾರಿಯ ಮುಂಗಾರುಮಳೆ ಜೂನ್ 4 ರಂದು ಕೇರಳಕ್ಕೆ ಆಗಮಿಸಲಿದೆ ಎಂದು ಸ್ಕೈಮೆಟ್ ವರದಿ ತಿಳಿಸಿದೆ.
ಜೂನ್ 4 ಕ್ಕಿಂತ ಎರಡು ದಿನ ಮೊದಲು ಅಥವಾ ನಂತರವೂ ಮುಂಗಾರುಮಳೆ ಆರಂಭವಾಗಬಹುದಾಗಿದ್ದು, ಈ ಬಾರಿ ಸಾಧಾರಣಕ್ಕೀಮತ ಕಡಿಮೆ ಮುಂಗಾರುಮಳೆ ಬೀಳಲಿದೆ ಎಂದು ಈ ವರದಿ ತಿಳಿಸಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಮುಂಗಾರುಮಳೆ ಮೇ 22(ಒಂದೆರಡು ದಿನ ಹೆಚ್ಚು-ಕಡಿಮೆ)ರಂದು ಆಗಮಿಸುವ ನಿರೀಕ್ಷೆ ಇದ್ದು, ನಂತರ ಕೇರಳಕ್ಕೆ ಆಗಮಿಸಲಿದೆ.

ಭಾರತದ ಪೂರ್ವ, ಈಶಾನ್ಯ ಮತ್ತು ಮಧ್ಯಭಾಗಗಳಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಕಡಿಮೆ ಮಳೆಯಾಗಲಿದೆ ಎಂದು ಸ್ಕೈಮೆಟ್ ತಿಳಿಸಿದೆ.
ಸಾಧಾರಣಕ್ಕಿಂತ ಕಡಿಮೆ ಮಳೆಯಾಗುವ ಕಾರಣ ಎಲ್ ನಿನೋ ಮೇಲೂ ಅದು ಪರಿಣಾಮ ಬೀರಲಿದೆ.
ಭಾರತೀಯ ಹವಾಮಾನ ಇಲಾಖೆ ಈ ಬಾರಿ ಸಾಧಾರಣ ಅಥವಾ ಸರಾಸರಿ ಮಳೆಯಾಗಬಹುದು ಎಂದಿದೆಯಾದರೂ, ಈ ಕುರಿತ ನಿಖರ ಮಾಹಿತಿಯನ್ನು ಅದು ಜೂನ್ ಮೊದಲ ವಾರದಲ್ಲಿ ನೀಡಲಿದೆ.
More From
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications