ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ಮತ್ತೊಬ್ಬ ವಿದೇಶಿ ಭಾರತದಿಂದ ಹೊರಕ್ಕೆ
ತಿರುವನಂತಪುರಂ, ಡಿಸೆಂಬರ್ 28: ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡಿದ್ದಕ್ಕೆ ಮತ್ತೊಬ್ಬ ವಿದೇಶಿಗರನ್ನು ಭಾರತದಿಂದ ಹೊರಕ್ಕೆ ಕಳುಹಿಸಲಾಗಿದೆ.
ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ನಾರ್ವೆ ದೇಶದ ಜಾನೆ ಮ್ಯಾಟಿ ಜಾನ್ಸನ್ ಎಂಬ ಮಹಿಳೆ ಭಾಗವಹಿಸಿದ್ದರು, ಹೀಗಾಗಿ ಅವರನ್ನು ಭಾರತ ಬಿಟ್ಟು ತೆರಳುವಂತೆ ಸೂಚಿಸಲಾಗಿದೆ.
ಕೊಚ್ಚಿಯಲ್ಲಿ ಜಾನೆ ಮ್ಯಾಟಿ ಜಾನ್ಸನ್ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅವರು ಪ್ರತಿಭಟನೆಯಲ್ಲಿ ಭಾಗವಹಿಸಿರುವುದು ಸಾಬೀತಾದ ಕಾರಣ, ಅವರು ತಂಗಿದ್ದ ಹೊಟೆಲ್ಗೆ ಸೂಚನಾ ಪತ್ರದೊಂದಿಗೆ ತೆರಳಿದ್ದ ವಲಸೆ ಅಧಿಕಾರಿಗಳು ಕೂಡಲೇ ಭಾರತ ಬಿಟ್ಟು ತೆರಳುವಂತೆ ಸೂಚನೆ ನೀಡಿದ್ದಾರೆ.

ಜಾನೆ ಮ್ಯಾಟಿ ಜಾನ್ಸನ್ ಅವರು ಕೊಚ್ಚಿಯಲ್ಲಿ ನಡೆದ ಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸರ್ಕಾರದ ವಿರುದ್ಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದ್ದರು.
ವೀಸಾ ನಿಯಮಗಳ ಪ್ರಕಾರ ವಿದೇಶಿಗರು ಭಾರತ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಸುವಂತಿಲ್ಲ, ಪ್ರತಿಭಟನೆಯಲ್ಲಿ ಭಾಗವಹಿಸುವಂತಿಲ್ಲ, ಹಾಗೊಮ್ಮೆ ಪ್ರತಿಭಟನೆಯಲ್ಲಿ ಭಾಗವಹಿಸಿದರೆ ಅವರನ್ನು ಸ್ವದೇಶಕ್ಕೆ ವಾಪಸ್ ಕಳುಹಿಸಲಾಗುವುದು.
ಇತ್ತೀಚೆಗಷ್ಟೆ ಜರ್ಮನಿಯಿಂದ ಓದಲು ಬಂದಿದ್ದ ವಿದ್ಯಾರ್ಥಿಯೊಬ್ಬ ಬೆಂಗಳೂರಿನಲ್ಲಿ ಸಿಎಎ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಭಿತ್ತಿ ಪತ್ರ ಪ್ರದರ್ಶಿಸಿದ್ದ, ಆತನನ್ನು ಸಹ ಭಾರತ ಬಿಟ್ಟು ಹೊರಗಟ್ಟಲಾಗಿತ್ತು.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications