ನೆರೆ ಮನೆ ನಾಯಿ ಜತೆ ಅನೈತಿಕ ಸಂಬಂಧ; ತನ್ನ ಮನೆ ನಾಯಿಯ ಹೊರಹಾಕಿದ ಮಾಲೀಕ
ತಿರುವನಂತಪುರಂ (ಕೇರಳ), ಜುಲೈ 23: ಇದು ವಿಚಿತ್ರವಾದ ಹಾಗೂ ಅಷ್ಟೇ ಆಸಕ್ತಿಕರವಾದ ಸುದ್ದಿ. ನೆರೆಮನೆಯವರ ನಾಯಿಯ ಜತೆಗೆ ಅನೈತಿಕ ಸಂಬಂಧ ಇತ್ತು ಎಂಬ ಕಾರಣಕ್ಕೆ ತಮ್ಮ ಮನೆಯ ನಾಯಿಯನ್ನು ದೂರ ಮಾಡಿದ ಘಟನೆ ನಡೆದಿದೆ. ನಾಯಿಗೆ ಹಾಕುತ್ತಾರಲ್ಲಾ ಕೊರಳಪಟ್ಟಿ, ಅದರಲ್ಲಿ ಒಂದು ಒಕ್ಕಣೆ ಕೂಡ ಹಾಕಲಾಗಿದೆ.

ನಾಯಿಯ ಕೊರಳಪಟ್ಟಿಗೆ ಹಾಕಿರುವ ಒಕ್ಕಣೆ ಹೀಗಿದೆ: ಇದು ಆತ್ಯುತ್ತಮ ತಳಿಯ, ಒಳ್ಳೆ ನಡವಳಿಕೆ ಉಳ್ಳದ್ದು. ಇದಕ್ಕೆ ಭಾರೀ ಆಹಾರ ಬೇಕು ಅಂತಲೂ ಇಲ್ಲ. ಯಾವುದೇ ಕಾಯಿಲೆಗಳಿಲ್ಲ. ಸಾಮಾನ್ಯವಾಗಿ ಐದು ದಿನಗಳಿಗೆ ಒಮ್ಮೆ ಸ್ನಾನ ಮಾಡಿಸಲಾಗುತ್ತದೆ. ಇದು ಕೇವಲ ಬೊಗಳುತ್ತದೆ; ಮೂರು ವರ್ಷದಲ್ಲಿ ಯಾರನ್ನೂ ಕಡಿದಿಲ್ಲ. ಹಾಲು, ಬಿಸ್ಕೆಟ್ ಮತ್ತು ಮೊಟ್ಟೆ ಇದರ ಮುಖ್ಯ ಆಹಾರ. ನೆರೆಮನೆಯ ನಾಯಿ ಜತೆಗೆ ಅನೈತಿಕ ಸಂಬಂಧ ಎಂದು ತಿಳಿದುಬಂತು. ಅದಕ್ಕಾಗಿಯೇ ಇದನ್ನು ಮನೆಯಿಂದ ಹೊರ ಹಾಕಿದ್ದೀವಿ.

ಪೊಮೇರಿಯನ್ ನಾಯಿಯ ಫೋಟೋ ಹಾಗೂ ಫೋಟೋವನ್ನು ಪ್ರಾಣಿ ಹಕ್ಕುಗಳ ರಕ್ಷಣೆಗಾಗಿ ಹೋರಾಡುವ ಕಾರ್ಯಕರ್ತೆ ಶ್ರೀದೇವಿ ಎಸ್. ಕರ್ಥ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ. ಪ್ರಾಣಿಪ್ರಿಯರು ನಾಯಿಯ ಮಾಲೀಕರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications