ಲೋಕಸಭಾ ಚುನಾವಣೆ: ಕೇರಳದಲ್ಲಿ ಕಮ್ಯೂನಿಸ್ಟರು ನೆಲಕಚ್ಚಲು ಇದೇ ಕಾರಣ
ತಿರುವನಂತಪುರಂ, ಜೂನ್ 26: ಕಳೆದ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲಲು ಕಾರಣವಾದ ಅಂಶಗಳೇನು ಎಂದು ಸಿಪಿಐ(ಎಂ) ಆತ್ಮಾವಲೋಕನ ಮಾಡಿಕೊಂಡಿದೆ.
ಚುನಾವಣೆಗೆ ಕೆಲವು ತಿಂಗಳ ಹಿಂದೆ ಆರಂಭವಾದ ಶಬರಿಮಲೆ ದೇವಾಲಯದ ವಿವಾದವೇ, ಚುನಾವಣೆಯಲ್ಲಿ ಸೋಲಲು ಕಾರಣ ಎಂದು ಪಕ್ಷ ಹೇಳಿದೆ. ಪಕ್ಷದ ಸೆಂಟ್ರಲ್ ಕಮಿಟಿ, ಚುನಾವಣೋತ್ತರ ಸಮೀಕ್ಷಾ ವರದಿಯಲ್ಲಿ ಈ ವಿಚಾರವನ್ನು ಹೇಳಿದೆ.
ಕಳೆದ ಭಾನುವಾರ ಮತ್ತು ಸೋಮವಾರ ಪಕ್ಷದ ಸದಸ್ಯರ ಸಭೆಯನ್ನು ಕರೆಯಲಾಗಿತ್ತು. ಪಕ್ಷ ತನ್ನ ಮುಖವಾಣಿ 'ದೇಶಾಭಿಮಾನಿ'ಯಲ್ಲಿ ಚುನಾವಣಾ ಸೋಲಿಗೆ ಶಬರಿಮಲೆ ವಿವಾದವೇ ಕಾರಣ ಎಂದಿದೆ.

ಇಪ್ಪತ್ತು ಲೋಕಸಭಾ ಸ್ಥಾನವನ್ನು ಹೊಂದಿರುವ ಕೇರಳದಲ್ಲಿ, ಸಿಪಿಎಂ ನೇತೃತ್ವದ ಎಲ್ಡಿಎಫ್ ಕೇವಲ ಒಂದು ಸ್ಥಾನವನ್ನು ಗೆದ್ದು, ತೀವ್ರ ಮುಖಭಂಗ ಎದುರಿಸಿತ್ತು. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಹತ್ತೊಂಬತ್ತು ಸ್ಥಾನಗಳನ್ನು ಗೆದ್ದಿತ್ತು.
ಜನವರಿ ಎರಡನೇ ತಾರೀಕಿನಂದು ಇಬ್ಬರು ಮಹಿಳೆಯರು (ಬಿಂದು ಮತ್ತು ಕನಕದುರ್ಗ) ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯವನ್ನು ಪ್ರವೇಶಿಸಿದ್ದರು. ದೇಶಾದ್ಯಂತ ಇದು ಭಾರೀ ವಿರೋಧಕ್ಕೆ ಇದು ಕಾರಣವಾಗಿತ್ತು.
ದೇವಾಲಯಕ್ಕೆ ಮಹಿಳೆಯರಿಗೂ ಪ್ರವೇಶ ನೀಡಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಸೆಪ್ಟಂಬರ್ 28ರಂದು ಐತಿಹಾಸಿಕ ತೀರ್ಪನ್ನು ನೀಡಿತ್ತು. ಇದು ಹೊಸ ಸಂಘರ್ಷಕ್ಕೆ ನಾಂದಿ ಹಾಡಿ, ಬಿಜೆಪಿ ಮಂಚೂಣಿಯಲ್ಲಿ ಹೋರಾಟದಲ್ಲಿ ಭಾಗವಹಿಸಿತ್ತು.
-
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ












Click it and Unblock the Notifications