ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ ಮಾಡಿ ಪುನೀತರಾದ ಭಕ್ತರು
ಶಬರಿಮಲೆ, ಜನವರಿ 14: ಕೊರೊನಾ ಸಾಂಕ್ರಾಮಿಕದ ಕಟ್ಟುನಿಟ್ಟಿನ ಕ್ರಮದ ನಡುವೆಯೂ ಬೆಟ್ಟಗಳ ಒಡೆಯನಾಗಿ ನೆಲೆಸಿರುವ ಪಂದಳರಾಜ ಕುಮಾರ ಅಯ್ಯಪ್ಪ ಸ್ವಾಮಿಯ ಮಕರಜ್ಯೋತಿ ಇಂದು ಸಂಜೆ ದೇವಾಲಯದ ಎದುರಿನ ಬೆಟ್ಟದಲ್ಲಿ ಪ್ರಜ್ವಲಿಸಿದೆ.
ಲಕ್ಷಾಂತರ ಭಕ್ತಾದಿಗಳಿಗೆ ಇದು ಅತ್ಯಂತ ಮತ್ತು ಅಭೂತಪೂರ್ವ ಸನ್ನಿವೇಶವಾಗಿದೆ. ಪಂದಳಂ ವಾಲಿಯಕೋಕಲ್ ಶ್ರೀ ಧರ್ಮ ಸಾಸ್ತಾ ದೇವಸ್ಥಾನದಿಂದ ಪವಿತ್ರ ಚಿನ್ನದ ಆಭರಣಗಳು ದೇವಾಲಯವನ್ನು ಸೇರಿದೆ..
ಸ್ವಾಮಿಯ ವಿಗ್ರಹವನ್ನು ತಿರುವಭರಣಂನೊಂದಿಗೆ ಅಲಂಕರಿಸಿದ ನಂತರ ನಡೆಯಲಿರುವ ವಾರ್ಷಿಕ ತೀರ್ಥಯಾತ್ರೆಯ ಅತ್ಯಂತ ಶುಭ ಆಚರಣೆ ಮಕರವಿಳಕ್ಕು ಸಮಾರಂಭಕ್ಕೆ ಅಯ್ಯಪ್ಪ ಬೆಟ್ಟ ವಾಸಸ್ಥಾನ ಸಿದ್ಧಗೊಂಡಿತ್ತು.
ಮೆಲಸಂತಿಜಯರಾಜ್ ಪೊಟ್ಟಿ ಅವರ ಸಮ್ಮುಖದಲ್ಲಿ ತಂತ್ರಿಕಂದರಾರು ರಾಜಿವಾರು ಸಂಜೆ 6.40ಕ್ಕೆ ದೀಪಾರಾಧನೆ ನೆರವೇರಿಸಲಿದ್ದಾರೆ.
ಇದಕ್ಕೆ ಮುನ್ನ ಸಂಜೆ 5.30ಕ್ಕೆ ತಿರುವಾಭರಣದ ಉತ್ಸವ ಆರಂಭಗೊಂಡಿದ್ದು, ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ದೇವಸ್ವ ಮಂಡಳಿಯವರು ತಿರುವಾಭರಣವನ್ನು ಸನ್ನಿಧಿವರಗೆ ಕೊಂಡೊಯ್ಯಲಿದ್ದಾರೆ. ಜ.16ರಿಂದ 18 ವರೆಗೆ ಮೂರು ದಿನಗಳು ಅಯ್ಯಪ್ಪ ಸ್ವಾಮಿ ಪಡಿ ಪೂಜ ಕಾರ್ಯಕ್ರಮಗಳು ನಡೆದಿವೆ.

ದೀಪಾರಾಧನೆ ನಂತರ ಅಯ್ಯಪ್ಪ ಸ್ವಾಮಿಗುಡಿಯ ಪೂರ್ವ ದಿಕ್ಕಿನ ನೀಲಾಕಾಶದಲ್ಲಿ ನಕ್ಷತ್ರವೊಂದು ಕಂಡುಬರಲಿದೆ. ಆ ಸಮಯ ಸೂರ್ಯದೇವನ ಶುಭ ಸಮಯ, ಸೂರ್ಯನು ದಕ್ಷಿಣಾಯನದಿಂದಉತ್ತರಾಯಣಕ್ಕೆ ಪಥ ಬದಲಿಸುವ ಸಮಯವನ್ನು ಇದು ಸೂಚಿಸುತ್ತದೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications