ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಯನಾಡಿನಲ್ಲೂ ರಾಹುಲ್ ಗೆ ಗೆಲುವು, ಮೋದಿಗೆ ಸಾಧ್ಯವಿಲ್ಲ: ತರೂರ್

|
Google Oneindia Kannada News

ತಿರುವನಂತಪುರಂ, ಏಪ್ರಿಲ್ 01: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೇರಳದ ವಯನಾಡಿನಿಂದಲೂ ಸ್ಪರ್ಧಿಸಲಿದ್ದು, ಅವರು ಗೆಲುವು ಸಾಧಿಸುವುದು ಖಚಿತ ಎಂದು ಕಾಂಗ್ರೆಸ್ ಮುಖಂಡ, ಸಂಸದ ಶಶಿ ತರೂರ್ ಹೇಳಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

"ಪ್ರಧಾನಿ ನರೇಂದ್ರ ಮೋದಿಯವರೇನಾದರೂ ದಕ್ಷಿಣ ಭಾರತದ ಯಾವುದಾದರೂ ಕ್ಷೇತ್ರದಿಂದ ಕಣಕ್ಕಿಳಿದಿದ್ದರೆ ಗೆಲ್ಲುವುದಕ್ಕೆ ಸಾಧ್ಯವಿರಲಿಲ್ಲ. ಆದರೆ ರಾಹುಲ್ ಗಾಂಧಿ ಗೆಲ್ಲಬಲ್ಲರು" ಎಂದು ಅವರು ಹೇಳಿದರು.

ಕೇರಳದ ವಯನಾಡಿನಿಂದಲೂ ರಾಹುಲ್ ಗಾಂಧಿ ಸ್ಪರ್ಧೆಕೇರಳದ ವಯನಾಡಿನಿಂದಲೂ ರಾಹುಲ್ ಗಾಂಧಿ ಸ್ಪರ್ಧೆ

ಕಾಂಗ್ರೆಸ್ ನ ಪ್ರಧಾನಿ ಅಭ್ಯರ್ಥಿಯಗಿರುವುದರಿಂದ ಉತ್ತರ ಭಾರತ ಮತ್ತು ದಕ್ಷಿಣ ಭಾರತ ಎರಡು ಕಡೆಯಲ್ಲೂ ಜನರ ವಿಶ್ವಾಸ ಗಳಿಸುವುದು ರಾಹುಲ್ ಗಾಂಧಿ ಅವರಿಗೆ ಮುಖ್ಯ. ಆದ್ದರಿಂದ ಅವರು ಉತ್ತರ ಪ್ರದೇಶದ ಅಮೇಥಿಯಿಂದ ಮತ್ತು ದಕ್ಷಿಣ ಭಾರತದಲ್ಲಿ ಕೇರಳದ ವಯನಾಡಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತರೂರ್ ಹೇಳಿದರು.

Shashi Tharoor on Rahul Gandhi contesting LS poll from Wayanad

ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಸೂಪರ್ ಸ್ಟಾರ್ ಕಣಕ್ಕೆ? ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಸೂಪರ್ ಸ್ಟಾರ್ ಕಣಕ್ಕೆ?

"ನಮಗೆ ಎಡಪಕ್ಷಗಳ ಬಗ್ಗೆ ಉತ್ತಮ ಅಭಿಪ್ರಾಯವಿಲ್ಲದಿರಬಹುದು. ಆದರೆ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ವಿಷಯ ಬಂದಾಗ ನಾವು ಒಂದಾಗುತ್ತೇವೆ" ಎಂದು ಸಹ ತರೂರ್ ಹೇಳಿದರು.

English summary
"Rahul Gandhi is actually trying to demonstrate that he - as a candidate poised to be the next Prime Minister of India - enjoys electability in both North and South India. It's a swipe at Narendra Modi, who we all know has absolutely no chance of winning in the South," Congress leader Shashi Tharoor said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X