ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಬರಿಮಲೆ ಉಳಿಸಿಕೊಳ್ಳಲು ಅಯೋಧ್ಯೆ ಮಾದರಿ ಹೋರಾಟ: ವಿಎಚ್‌ಪಿ

|
Google Oneindia Kannada News

ಶಬರಿಮಲೆ, ನವೆಂಬರ್ 21: ಶಬರಿಮಲೆಯನ್ನು ಉಳಿಸಿಕೊಳ್ಳಲು ಅಯೋಧ್ಯೆ ಮಾದರಿಯ ಹೋರಾಟ ನಡೆಸುತ್ತೇವೆ ಎಂದು ವಿಶ್ವ ಹಿಂದು ಪರಿಷತ್ ಘೋಷಿಸಿದೆ.

ದೇವರನ್ನು ನೋಡಲು ಲಿಂಗಭೇದ ಇರಬಾರದು: ಸಿದ್ದರಾಮಯ್ಯ ದೇವರನ್ನು ನೋಡಲು ಲಿಂಗಭೇದ ಇರಬಾರದು: ಸಿದ್ದರಾಮಯ್ಯ

ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ದೊರಕಿಸಿಕೊಟ್ಟ ಸುಪ್ರಿಂಕೋರ್ಟ್‌ ಹಾಗೂ ಅದರ ಆದೇಶ ಪಾಲನೆಗೆ ಮುಂದಾಗಿರುವ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ವಿರುದ್ಧ ವಿಎಚ್‌ಪಿ ಆಕ್ರೋಶ ವ್ಯಕ್ತಪಡಿಸಿದೆ.

ಶಬರಿಮಲೆ ತಲುಪಿದ ನಳಿನ್ ಕುಮಾರ್ ಕಟೀಲ್, ಬಂಧನ ಸಾಧ್ಯತೆ ಶಬರಿಮಲೆ ತಲುಪಿದ ನಳಿನ್ ಕುಮಾರ್ ಕಟೀಲ್, ಬಂಧನ ಸಾಧ್ಯತೆ

ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಔರಂಗಾಜೇಬ್, ಆದಿಲ್ ಶಾ ರಂತೆ ವರ್ತಿಸುತ್ತಿದ್ದಾರೆ, ಭಕ್ತಾದಿಗಳ ಭಾವನೆಗೆ ಅವರು ಬೆಲೆ ಕೊಡುತ್ತಿಲ್ಲ ಎಂದು ವಿಎಚ್‌ಪಿ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ಟೀಕಿಸಿದ್ದಾರೆ.

we will fight to protect Sabarimala like Ayodhya: VHP

ಪಿಣರಾಯಿ ವಿಜಯನ್ ಅವರು ಕೇರಳವನ್ನು ಕಾಶ್ಮೀರದಂತೆ ಹಿಂದು ಮುಕ್ತ ಮಾಡಲು ಹೊರಟಿದ್ದಾರೆ. ಹಿಂದುಗಳ ನಂಬಿಕೆ ಮತ್ತು ಸಂಪ್ರದಾಯಕ್ಕೆ ಧಕ್ಕೆ ಉಂಟುಮಾಡಲಾಗುತ್ತಿದೆ. ಶಬರಿಮಲೆ ವಿಚಾರದಲ್ಲಿ ಪೂರ್ಣ ಹಿಂದು ವಿರೋಧಿಯಾಗಿ ಅವರು ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

English summary
Vishwa Hindu Parishad said we will fight to protect Sabarimala as we protect Ayodhya. VHP said Kerala CM Pinarayi Vijayan trying to convert Kerala as Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X