ತುಮಕೂರು ಮಹಾನಗರ ಪಾಲಿಕೆಯಲ್ಲಿ ಭಾರಿ ಅಕ್ರಮ ಬಯಲು
ತುಮಕೂರು, ಮಾರ್ಚ್ 09: ತುಮಕೂರಿನ ಮಹಾನಗರಪಾಲಿಕೆಯಲ್ಲಿ ನಡೆದಿರುವ ಭಾರಿ ಅಕ್ರಮವೊಂದು ಅಲ್ಲಿನ ಸಿಬ್ಬಂದಿಗಳಿಂದಲೇ ಬಯಲಾಗಿದೆ.
ಪಾಲಿಕೆಯಲ್ಲಿ ಸುಮಾರು 4,914 ಅಕ್ರಮ ಖಾತೆಗಳನ್ನು ಮಾಡಿರುವುದಾಗಿ ತಿಳಿದುಬಂದಿದೆ. ಫೆಬ್ರವರಿ 15 ರವರೆಗಿನ ಲೆಕ್ಕ ಇದಾಗಿದ್ದು, ಈ ಕುರಿತು ಕಂದಾಯ ಇಲಾಖೆ ಆಯುಕ್ತರಾದ ಮಂಜುನಾಥ ಅವರು ಪೌರಾಡಳಿತ ನಿರ್ದೇಶಕರಿಗೆ ಪತ್ರ ಮುಖೇನ ತಿಳಿಸಿದ್ದಾರೆ. ಈ ಪತ್ರದ ಪ್ರತಿಯನ್ನು ಪಾಲಿಕೆ ಸಿಬ್ಬಂದಿಗಳೇ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ನಿರ್ದೇಶಕರಿಗೆ ಬರೆದ ಪತ್ರದಿಂದಾಗಿ ವಿಷಯ ಬಹಿರಂಗವಾಗಿದ್ದು, ಇದು ಸ್ಥಳೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪಾಲಿಕೆಯ ವಿರೋಧ ಪಕ್ಷ ಬೆಂಬಲಿತ ಸದಸ್ಯರು ಹಗರಣದ ತನಿಖೆಗೆ ಒತ್ತಾಯಿಸುತ್ತಿದ್ದಾರೆ.

ಕಳೆದ ತಿಂಗಳಿನಿಂದ ಪಾಲಿಕೆ ವ್ಯಾಪ್ತಿಯ ಅಸೆಸ್ಮೆಂಟ್ ರಿಜಿಸ್ಟರ್ಗಳಲ್ಲಿನ ದಾಖಲಾತಿಗಳನ್ನು ಪರಿಶೀಲಿಸಿ ನಿಯಮ ಬಾಹಿರ ಸ್ವತ್ತುಗಳನ್ನು ಬೇರ್ಪಡಿಸುವ ಕಾರ್ಯ ಚಾಲ್ತಿಯಲ್ಲಿತ್ತು ಆ ಸಮಯದಲ್ಲಿ 4,994 ಅಕ್ರಮ ಖಾತೆಗಳನ್ನು ಮಾಡಿರುವುದು ಬೆಳಕಿಗೆ ಬಂದಿದೆ.
ಅಕ್ರಮ ಖಾತೆಗಳ ಕುರಿತು ಕಂದಾಯ ಇಲಾಖೆ ಹಾಗೂ ಇನ್ನಿತರ ಇಲಾಖೆಗಳಿಗೆ ಸಾಕಷ್ಟು ದೂರುಗಳು ಬಂದಿದ್ದವು ಹಾಗಾಗಿ ಕಂದಾಯ ಇಲಾಖೆಯು ಪರಿಶೀಲನೆಗೆ ಮುಂದಾಗಿತ್ತು.
ಅಕ್ರಮ ಖಾತೆ ಮಾಡಿರುವ ಬಗ್ಗೆ ಈಗ ಪೌರಾಡಳಿತ ನಿರ್ದೇಶಕರಿಗೆ ದೂರು ಸಲ್ಲಿಸಲಾಗಿದ್ದು, ಅವರು ಯಾವ ರೀತಿಯ ಕ್ರಮ ಜರುಗಿಸುತ್ತಾರೊ ಕಾದು ನೋಡಬೇಕಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications