ರಂಗಾಯಣ ರಘು ರಾಜಕೀಯಕ್ಕೆ ಎಂಟ್ರಿ, ಜೆಡಿಎಸ್ ನಿಂದ ಸ್ಪರ್ಧೆ?
ಬೆಂಗಳೂರು, ನವೆಂಬರ್ 26: ವೈವಿಧ್ಯಮಯ ಪಾತ್ರಗಳ ಮೂಲಕ ಸಿನಿರಸಿಕರನ್ನು ರಂಜಿಸುತ್ತಿರುವ ನಟ 'ರಂಗಾಯಣ ರಘು' ಅವರು ಸಕ್ರಿಯ ರಾಜಕೀಯ ಪ್ರವೇಶಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಬಂದಿದೆ. ಈ ಸುದ್ದಿಯನ್ನು ಖಚಿತಪಡಿಸಿದ ರಂಗಾಯಣ ರಘು ಅವರು, ಜೆಡಿಎಸ್ ಸೇರುವ ಇಂಗಿತ ವ್ಯಕ್ತಪಡಿಸಿದರು.
'ದೇವೇಗೌಡರು ಹಾಗೂ ಕುಮಾರಣ್ಣ ಅವರ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ, ಯಾವ ಕ್ಷೇತ್ರದಿಂದ ಸ್ಪರ್ಧೆ ಎಂಬುದರ ಬಗ್ಗೆ ಈಗಲೇ ಚರ್ಚೆ ಬೇಡ' ಎಂದರು.

'ನಾನು ಚಿಕ್ಕವರಿಂದಲೂ ಅಪ್ಪ-ಅಣ್ಣ ಇಬ್ಬರು 'ಜೆ ಡಿ ಎಸ್' ನಲ್ಲೇ ಕೆಲಸ ಮಾಡಿದವರು ಹಾಗಾಗಿ ಆ ಪಕ್ಷದ ಮೇಲೆ ಅಕ್ಕರೆ ಮತ್ತು ಅವರು ಮಾಡಿರೋ ಕೆಲಸಗಳು ನೆನಪಿದೆ. ಪಾವಗಡ ನಮ್ಮ ಸ್ವಂತ ಊರು ಅಲ್ಲಿಗೆ ಇಲ್ಲಿ ತನಕ ಹೆಚ್ಚಾಗಿ ಬಂದಿರೋದು ದೇವೇಗೌಡರು ಹಾಗೂ ಕುಮಾರಣ್ಣ ಹಾಗಾಗಿ ಅದೇ ಪಕ್ಷ ಇಷ್ಟವಾಗುತ್ತೆ' ಎಂದರು.
ರೈತರು ಪಡುತ್ತಿರೋ ಕಷ್ಟದ ಹೊರೆಯನ್ನ ಸ್ಪಲ್ವನಾದರು ಕಡಿಮೆ ಮಾಡೋ ಕೆಲಸ ಮಾಡುತ್ತೇನೆ ವರ್ಷಗಟ್ಟಲೆ ತಿಂಗಳುಗಟ್ಟಲೆ ಕಷ್ಟ ಪಟ್ಟು ಬೆಳೆಯೋ ಬೆಳೆಗೆ ಸರಿಯಾದ ಬೆಲೆ ಸಿಗಬೇಕು ಅದಕ್ಕಾಗಿ ರೈತರ ಪರವಾದ ಪಕ್ಷವನ್ನ ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಹೇಳಿದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications