ತುಮಕೂರು ಟೋಲ್ ಪ್ಲಾಜಾ ಸಿಬ್ಬಂದಿ ಹಲ್ಲೆ, ನಿಜ ಸಂಗತಿ ಏನು?
ತುಮಕೂರು, ಮಾರ್ಚ್ 14: ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಅವರ ವಿರುದ್ಧ ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ಆರೋಪಕ್ಕೆ ಪುಷ್ಟಿ ನೀಡುವ ಹಾಗೆ ಟೋಲ್ ಪ್ಲಾಜಾದ ಸಿಸಿ ಟಿವಿ ಫೂಟೇಜ್ ಸಹ ಮಾಧ್ಯಮಗಳಿಗೆ ದೊರೆತಿದ್ದು, ಅದರಲ್ಲಿ ಶಾಸಕರು ಒಬ್ಬರ ಮೇಲೆ ಕೈ ಮಾಡುತ್ತಿರುವುದು ಕಂಡುಬರುತ್ತದೆ.
ಟೋಲ್ ನಲ್ಲಿ ಗಣ್ಯರಿಗಾಗಿ ಮೀಸಲಾದ ಸಾಲಿನಲ್ಲಿ ತೆರಳಲು ಬಿಡದೆ ಕಾಯಿಸಿದರು ಎಂಬ ಕಾರಣಕ್ಕೆ ಶಾಸಕ ಸುರೇಶ್ ಗೌಡ ಹಲ್ಲೆ ನಡೆಸಿದ್ದಾರೆ ಎಂಬ ಸುದ್ದಿ ಚಾಲ್ತಿಯಲ್ಲಿದೆ. ಸದ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆ ವಿಡಿಯೋ ಹರಿದಾಡುತ್ತಿದ್ದು, ಕೆಲವರು ಶಾಸಕರ ವರ್ತನೆಗೆ ಆಕ್ರೋಶ ಕೂಡ ವ್ಯಕ್ತಪಡಿಸಿದ್ದಾರೆ.[ಬರ ಬಂದು ಬಾಗಿಲಲಿ ನಿಂತಿಹುದು ಬದುಕು ಹೇಗೆ ಪ್ರಭುವೆ?]

ಆದರೆ, ಒನ್ಇಂಡಿಯಾ ಕನ್ನಡ ಶಾಸಕರಿಗೆ ಕರೆ ಮಾಡಿ ಪ್ರತಿಕ್ರಿಯೆ ಪಡೆದಿದ್ದು, "ಟೋಲ್ ಪ್ಲಾಜಾದವರ ಧೋರಣೆಯನ್ನು ಹತ್ತು ವರ್ಷದಿಂದ ಸಹಿಸುತ್ತಿದ್ದೇನೆ. ಅವರ ವರ್ತನೆಯಿಂದ ಎಷ್ಟೋ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸರಿಯಾಗಿ ನಿರ್ವಹಣೆ ಕೂಡ ಮಾಡುತ್ತಿಲ್ಲ. ಹಿರೇಹಳ್ಳಿಯವರೆಗೆ ನನ್ನ ಕ್ಷೇತ್ರದ ವ್ಯಾಪ್ತಿ ಇದೆ. ಎಷ್ಟು ಮಂದಿ ಇವರಿಂದ ತೊಂದರೆ ಅನುಭವಿಸಿದ್ದಾರೆ ಗೊತ್ತಾ?[ಮಧುಗಿರಿಯ ಜಯಮಂಗಲಿಯಲ್ಲಿ ಕೃಷ್ಣಮೃಗ ನೋಡುವುದೇ ಚಂದ]
"ನಾನು ಹಲ್ಲೆ ಮಾಡಿದೆ. ಅದು ಸಿಸಿ ಟಿವಿ ಫೂಟೇಜ್ ನಲ್ಲಿದೆ ಎನ್ನುತ್ತಾರೆ. ಆದರೆ ಈ ಮಟ್ಟಕ್ಕೆ ತಲುಪುವುದಕ್ಕೆ ಆಗಿರುವ ತೊಂದರೆ ಏನು ಎಂಬ ಬಗ್ಗೆ ಕೂಡ ತಿಳಿದುಕೊಳ್ಳಬೇಕು ಅಲ್ವಾ? ಕೆಲವು ನನ್ನ ರಾಜಕೀಯ ವಿರೋಧಿಗಳು ಬೇಕೆಂತಲೆ ಪ್ರಚಾರ ನೀಡುತ್ತಿದ್ದಾರೆ. ಆ ಟೋಲ್ ಪ್ಲಾಜಾದವರಿಂದ ಎಷ್ಟು ತೊಂದರೆ ಆಗಿದೆ ಅಂತ ಜನರನ್ನೇ ಕೇಳಿ. ಎಷ್ಟು ಮಂದಿಗೆ ಗಾಯವಾಗಿದೆ, ಎಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ? ಇದೆಲ್ಲ ಕೇಳೋರು ಯಾರು?" ಎಂದು ಹೇಳಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications