ಸಿದ್ದಗಂಗಾ ಶ್ರೀಗಳಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ

ತುಮಕೂರು, ಏಪ್ರಿಲ್ 17: ಶತಾಯುಷಿ ಸಿದ್ದಗಂಗಾ ಶ್ರೀ ಶಿವಕುಮಾರ ಶ್ರೀಗಳಿಗೆ, ಸೋಮವಾರ ಪ್ರತಿಷ್ಠಿತ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಠದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶ್ರೀಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Bhagawan Mahaveera award presented to Shivakumar Swami

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಸಿದ್ದಂಗಾ ಮಠದ ಕಿರಿಯ ಸ್ವಾಮೀಜಿ. ಮಠದ ಆಡಳಿತ ಮಂಡಳಿ ಹಾಗೂ ಇತರ ಗಣ್ಯರು ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+