ಸಿದ್ದಗಂಗಾ ಶ್ರೀಗಳಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ
ತುಮಕೂರು, ಏಪ್ರಿಲ್ 17: ಶತಾಯುಷಿ ಸಿದ್ದಗಂಗಾ ಶ್ರೀ ಶಿವಕುಮಾರ ಶ್ರೀಗಳಿಗೆ, ಸೋಮವಾರ ಪ್ರತಿಷ್ಠಿತ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಠದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶ್ರೀಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಸಿದ್ದಂಗಾ ಮಠದ ಕಿರಿಯ ಸ್ವಾಮೀಜಿ. ಮಠದ ಆಡಳಿತ ಮಂಡಳಿ ಹಾಗೂ ಇತರ ಗಣ್ಯರು ಹಾಜರಿದ್ದರು.












Click it and Unblock the Notifications