ತುಮಕೂರಿನಲ್ಲಿ ಬಿಜೆಪಿ ಮುಖಂಡನಿಂದ ವರದಿಗಾರನ ಮೇಲೆ ಹಲ್ಲೆ
ತುಮಕೂರು, ಡಿಸೆಂಬರ್ 02 : ಪತ್ರಿಕಾಗೋಷ್ಠಿ ನೆಪದಲ್ಲಿ ಕರೆಸಿಕೊಂಡು ಖಾಸಗಿ ಸುದ್ದಿವಾಹಿನಿ ವರದಿಗಾರನ ಮೇಲೆ ಹಲ್ಲೆ ಮಾಡಿರುವ ಘಟನೆ ತುಮಕೂರಿನಲ್ಲಿ ಶನಿವಾರ ನಡೆದಿದೆ.
ಪತ್ರಿಕಾಗೋಷ್ಠಿಗೆ ಆಗಮಿಸಿದ್ದ ಖಾಸಗಿ ವಾಹಿನಿ ವರದಿಗಾರ ವಾಗೀಶ್ ಅವರ ಮೇಲೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹೆಬ್ಬಾಕ ರವಿ, ಪಾಲಿಕೆ ಸದಸ್ಯ ಬಾವಿಕಟ್ಟೆ ನಾಗಣ್ಣ ಅವರು ಹಲ್ಲೆ ನಡೆಸಿದ್ದಾರೆ. ತುಮಕೂರಿನ ಹೋಟೆಲ್ ವೊಂದರಲ್ಲಿ ಅಧ್ಯಕ್ಷ ಜ್ಯೋಗಣೇಶ್ ಅವರು ಪತ್ರಿಕಾಗೋಷ್ಠಿಗೆ ಆಹ್ವಾನಿಸಿದ್ದರು.

ಪತ್ರಿಕಾಗೋಷ್ಠಿ ಮಧ್ಯದಲ್ಲೇ ಗುಂಪುಕಟ್ಟಿಕೊಂಡು ಏಕಾಏಕಿ ವರದಿಗಾರನ ಮೇಲೆ ಬಿಜೆಪಿ ಕಾರ್ಯಕರ್ತರು ಎರಗಿದ್ದಾರೆ. ಹೆಬ್ಬಾಕ ರವಿ ಹಾಗೂ ಬಾವಿಕಟ್ಟೆ ನಾಗಣ್ಣನ ಅಕ್ರಮ ಗಣಿಗಾರಿಕೆ ಕುರಿತು ಹಲವು ಬಾರಿ ವಾಗೀಶ್ ಅವರು ವರದಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಲ್ಲೆ ಮಾಡಿ ಸೇಡು ತೀರಿಸಿಕೊಂಡಿದ್ದಾರೆ. ಹೆಬ್ಬಾಕ ರವಿ ಈ ಹಿಂದೆ ಹಲವು ಪತ್ರಕರ್ತರಿಗೆ ಧಕ್ಮಿ ಹಾಕಿ ಹಲ್ಲೆ ನಡೆಸಿದ್ದ ಎನ್ನಲಾಗಿದೆ.
More From
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications