ತುಮಕೂರು ಪಾಲಿಕೆಯಲ್ಲಿ ಕೈ-ತೆನೆ ಮೈತ್ರಿ; ಕಾಂಗ್ರೆಸ್ಗೆ ಮೇಯರ್- ಉಪಮೇಯರ್ ಜೆಡಿಎಸ್ ಪಾಲು
ತುಮಕೂರು, ಸೆಪ್ಟೆಂಬರ್ 9: ಶುಕ್ರವಾರ ನಡೆದ ತುಮಕೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳಿಗೆ ಮೇಯರ್ ಮತ್ತು ಉಪಮೇಯರ್ ಪಟ್ಟ ಅಲಂಕರಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಭಾವತಿ ಸುದೀಶ್ವರ್ ಮೇಯರ್ ಹಾಗೂ ಜೆಡಿಎಸ್ನ ಟಿಕೆ ನರಸಿಂಹಮೂರ್ತಿ ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಾಗಿತ್ತು.
ತುಮಕೂರು ಪಾಲಿಕೆಯಲ್ಲಿ ಯಾವೊಂದು ಪಕ್ಷಕ್ಕೆ ಬಹುಮತ ಇಲ್ಲದ ಕಾರಣ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿವೆ. ಹಿಂದಿನ ಅವಧಿಯಲ್ಲೂ ಈ ಎರಡೂ ಪಕ್ಷಗಳು ಮೈತ್ರಿ ಸಾಧಿಸಿದ್ದವು, ಆದರೆ ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಿದ್ದ ಕಾರಣ ಬಿಜೆಪಿ ಬಹುಮತ ಇಲ್ಲದಿದ್ದರೂ ಮೇಯರ್ ಪಟ್ಟ ಪಡೆದುಕೊಂಡಿತ್ತು. ಜೆಡಿಎಸ್ ಮತ್ತು ಕಾಂಗ್ರೆಸ್ನಲ್ಲಿ ಈ ಸಮುದಾಯದಿಂದ ಯಾವೊಬ್ಬ ಅಭ್ಯರ್ಥಿ ಗೆದ್ದಿರಲಿಲ್ಲ.

ಈ ಬಾರಿ ಮೇಯರ್ ಸ್ಥಾನ ಎಸ್ಸಿ ಮಹಿಳೆಗೆ ಮೀಸಲಾಗಿತ್ತು. ಬಿಜೆಪಿ ಮತ್ತು ಜೆಡಿಎಸ್ನಲ್ಲಿ ಎಸ್ಸಿ ಅಭ್ಯರ್ಥಿ ಇಲ್ಲದ ಕಾರಣ ಪ್ರಭಾವತಿ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ಉಪಮೇಯರ್ ಸ್ಥಾನ 2ಎ ಗೆ ಮೀಸಲಿದ್ದರಿಂದ ಜೆಡಿಎಸ್ನಿಂದ ನರಸಿಂಹಮೂರ್ತಿ ಮತ್ತು ಬಿಜೆಪಿಯಿಂದ ಮಲ್ಲಿಕಾರ್ಜುನ ನಾಮಪತ್ರ ಸಲ್ಲಿಸಿದ್ದರು.
ಗೆಲ್ಲಲು 18 ಮತಗಳ ಅವಶ್ಯಕತೆಯಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ 20 ಸದಸ್ಯರ ಬಲ ಇದ್ದದ್ದರಿಂದ ಕೇವಲ 12 ಸದಸ್ಯರ ಬಲವಿದ್ದ ಬಿಜೆಪಿ ತನ್ನ ಅಭ್ಯರ್ಥಿಯ ನಾಮಪತ್ರವನ್ನು ವಾಪಸ್ ತೆಗೆಸಿದ್ದರಿಂದ ಜೆಡಿಎಸ್ನ ನರಸಿಂಹ ಮೂರ್ತಿ ಉಪಮೇಯರ್ ಆಗಿ ಆಯ್ಕೆಯಾದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications