ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಾಳೆ ಎಲ್ಲಿ ಪ್ರಚಾರ ಮಾಡ್ತಾರೆ ಗೊತ್ತಾ?
ಬೆಂಗಳೂರು, ಅ. 19: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಾಳೆ (ಅ. 20) ಹಾಗೂ ನಾಡಿದ್ದು (ಅ.21) ರಂದು ನಾಡಿದ್ದು ಎರಡು ದಿನಗಳ ಕಾಲ ಶಿರಾ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಕುಂಚಿಟಿಗ ಮತಗಳ ಮೇಲೆ ಕಣ್ಣಿಟ್ಟಿರುವ ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರು, ನಾಳೆ ಹಾಗೂ ನಾಡಿದ್ದು ಎರಡು ದಿನಗಳ ಕಾಲ ಡಿ.ಕೆ. ಶಿವಕುಮಾರ್ ಅವರು ತಮ್ಮ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಮನವಿ ಮಾಡಿದ್ದರು. ಅದರಂತೆ ಕ್ಷೇತ್ರದ ಹಲವು ಹಳ್ಳಿಗಳಲ್ಲಿ ಟಿ.ಬಿ. ಜಯಚಂದ್ರ ಅವರ ಪರವಾಗಿ ಡಿಕೆಶಿ ಮತಯಾಚನೆ ಮಾಡಲಿದ್ದಾರೆ.
ಯತ್ತಪ್ಪನಹಟ್ಟಿ, ದೊಡ್ಡ ಆಲದಮರ, ಬ್ರಹ್ಮಸಂದ್ರ, ಚನ್ನೇನಹಳ್ಳಿ, ತರೂರು, ಭೂಪಸಂದ್ರ, ತಾಳಗುಂದ, ಚಿಕ್ಕನಹಳ್ಳಿ, ಕಳ್ಳಂಬೆಳ್ಳ, ಯಲದಬಾಗಿ, ಹಾಲ್ ದೊಡ್ಡೇರಿ,

ಉಗಣಕಟ್ಟೆ, ಪಟ್ಟನಾಯಕನಹಳ್ಳಿ, ಯಾದಲಡಕು, ಕ್ಯಾದಿಗುಂಟೆ, ಹುಲಿಕುಂಟೆ, ತಡಕಲೂರು, ಬಿಜ್ಜಹಳ್ಳಿ, ಚಿರಹಳ್ಳಿ, ಲಕ್ಕನಹಳ್ಳಿ, ದೊಡ್ಡ ಬಾಣಗೆರೆ, ಹಂದಿಕುಂಟೆ, ಗೋಣಿಹಳ್ಳಿ, ಮದಲೂರು, ಕೊಟ್ಟ ಹಾಗೂ ಶಿರಾ ದಲ್ಲಿ ಪ್ರಚಾರ ಮಾಡಲಿದ್ದಾರೆ.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ












Click it and Unblock the Notifications