ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಗೌಡರು
ತುಮಕೂರು, ಏ,27 : ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಸೋಮವಾರ ಕೂದಲೆಳೆ ಅಂತರದಲ್ಲಿ ಬಹುದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ತುರುವೇಕೆರೆಯ ಅಮ್ಮಸಂದ್ರ ಹೆಗ್ಗೆರೆಯಲ್ಲಿ ಕೆಂಪಮ್ಮ ಹಾಗೂ ವೀರಭದ್ರೇಶ್ವರ ಸ್ವಾಮಿಯ ನೂತನ ರಥಗಳ ಉದ್ಘಾಟನೆಗೆ ಆಗಮಿಸಿದ್ದಾಗ ಅವಘಡ ಸಂಭವಿಸಿದೆ.
ಮೊದಲು ದೇವರಿಗೆ ಪೂಜೆ ಸಲ್ಲಿಸಿದ ದೇವೆಗೌಡರು ರಥ ಎಳೆಯುವುದಕ್ಕೆ ಚಾಲನೆ ನೀಡಿದರು. ಆದರೆ ಅವಸರ ಮಾಡಿದ ಭಕ್ತರು ರಥ ಎಳೆದೇ ಬಿಟ್ಟರು. ಆಗ ಅಲ್ಲೇ ಇದ್ದ ದೇವೇಗೌಡರು ರಥದ ಅಡಿಗೆ ಸಿಲುಕಿಬಿಡುತ್ತಿದ್ದರು. ಆದರೆ ಈ ವೇಳೆ ಸಮಯಪ್ರಜ್ಞೆ ಮೆರೆದ ದೇವೇಗೌಡ ಅಂಗರಕ್ಷಕ ಮಾಜಿ ಪ್ರಧಾನಿ ಅವರನ್ನು ಪಕ್ಕಕ್ಕೆ ಸರಿಸಿದ್ದಾರೆ.["ಜನತಾ ಪರಿವಾರ ಉದಯ ಮೋದಿ ಸರ್ಕಾರ ಪತನಕ್ಕಲ್ಲ"]

ಈ ವೇಳೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರು ಒಮ್ಮೆಲೆ ಕೂಗಿದರು. ಒಮ್ಮೆ ಏನಾಗುತ್ತಿದೆ ಎಂಬುದು ಯಾರಿಗೂ ಗೊತ್ತಾಲಿಲ್ಲ. ನಂತರ ರಥವನ್ನು ನಿಲ್ಲಿಸಿ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆಯಲಾಯಿತು.[ಬಿಬಿಎಂಪಿ ಚುನಾವಣೆ : ಸಿದ್ದರಾಮಯ್ಯಗೆ ಗೌಡರ ಪ್ರಶ್ನೆಗಳು]
ತುಮಕೂರಿನ ತುರುವೇಕೆರೆಯ ಅಮ್ಮಸಂದ್ರ ಹೆಗ್ಗೆರೆಯಲ್ಲಿ ಕೆಂಪಮ್ಮ ಹಾಗೂ ವೀರಭದ್ರೇಶ್ವರ ಸ್ವಾಮಿ ದೇವರಿಗೆ ನೂತನವಾಗಿ ನಿರ್ಮಿಸಿರುವ ರಥ ಉದ್ಘಾಟನೆ ಮತ್ತು ಚಾಲನೆಗೆ ಮಾಜಿ ಪ್ರಧಾನಿ ಅವರಿಗೆ ಆಹ್ವಾನ ನೀಡಲಾಗಿತ್ತು. ಕಾರ್ಯಕ್ರಮ ಬೆಳಗ್ಗೆಯೇ ನಿಗದಿಯಾಗಿದ್ದರೂ ಸ್ವಲ್ಪ ತಡವಾಗಿ ತೆರಳಿದ ಗೌಡರು ತರಾತುರಿಯಲ್ಲಿ ಚಾಲನೆ ನೀಡಿದ್ದು ಎಡವಟ್ಟಿಗೆ ಕಾರಣವಾಯಿತು ಎನ್ನಲಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications