ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಡಿಕೆ ಮರ ಕಡಿಸಿದ ಗ್ರಾಮ ಲೆಕ್ಕಿಗ ಅಮಾನತು, ತಹಶೀಲ್ದಾರ್ ವರ್ಗಾವಣೆ

|
Google Oneindia Kannada News

ಗುಬ್ಬಿ, ಮಾರ್ಚ್ 11: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ಅಡಿಕೆ ಮರ ಕಡಿಸಿದ ಗ್ರಾಮ ಲೆಕ್ಕಿಗರನ್ನು ಅಮಾನತು ಮಾಡಲಾಗಿದೆ. ತಹಶೀಲ್ದಾರ್‌ರನ್ನು ವರ್ಗಾವಣೆ ಮಾಡಲು ಆದೇಶ ನೀಡಲಾಗಿದೆ.

ಮುಜರಾಯಿ ಇಲಾಖೆಗೆ ಸೇರಿದ ಜಮೀನು ಎಂಬ ಕಾರಣ ನೀಡಿ 170 ಅಡಿಕೆ ಮರ ಹಾಗೂ 50 ತೆಂಗಿನಮರಗಳನ್ನು ಕಡಿಸಿದ್ದರು. ತಹಶೀಲ್ದಾರ್ ಮಮತಾ ಆದೇಶ ಮೇಲೆ ಈ ರೀತಿ ಮಾಡುತ್ತಿದ್ದೇವೆ, ಎಂದು ಗ್ರಾಮ ಲೆಕ್ಕಿಗ ನೂರಾರೂ ಮರಗಳ ಮಾರಣ ಹೋಮ ನಡೆಸಿದ್ದರು.

170 ಅಡಿಕೆ ಮರ ಕಡಿದ ಅಧಿಕಾರಿಗಳು: ಅಜ್ಜಿಯ ಆಕ್ರಂದನ170 ಅಡಿಕೆ ಮರ ಕಡಿದ ಅಧಿಕಾರಿಗಳು: ಅಜ್ಜಿಯ ಆಕ್ರಂದನ

ಈ ಘಟನೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಘಟನೆ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗಿತ್ತು. ತಹಶೀಲ್ದಾರ್ ಹಾಗೂ ಗ್ರಾಮ ಲೆಕ್ಕಿಗ ಕೆಲಸಕ್ಕೆ ಜನರು ಆಕ್ರೋಶಗೊಂಡಿದ್ದರು. ಇದೀಗ ಈ ಘಟನೆಯ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.

Gubbi Tahsildar Mamatha Transferred

ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್, ತಹಶೀಲ್ದಾರ್ ಮಮತಾರನ್ನು ಗುಬ್ಬಿಯಿಂದ ಬೇರೊಂದು ಕಡೆ ವರ್ಗಾವಣೆ ಮಾಡಿದ್ದಾರೆ. ಗ್ರಾಮ ಲೆಕ್ಕಿಗನನ್ನು ಅಮಾನತು ಮಾಡಲಾಗಿದೆ.

ಸಿದ್ದಮ್ಮ ಎಂಬ ಅಜ್ಜಿ ನೂರಾರೂ ಅಡಿಕೆ ಹಾಗೂ ತೆಂಗಿನ ಮರಳನ್ನು ಬೆಳೆಸಿದ್ದರು. ದೇವಸ್ಥಾನದ ಜಾತ್ರೆ ನಡೆಯುವ ಸಲುವಾಗಿ, ಮುಜರಾಯಿ ಇಲಾಖೆಗೆ ಸೇರಿದೆ ಎಂದು ಮರಳಗನ್ನು ಕಡಿಯಲಾಗಿತ್ತು.

English summary
Areca trees cut incident: Gubbi tahsildar mamatha transferred 170 Areca trees and 25 coconut trees chopped over land litigation in Gubbi, Tumkur district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X