ಜೆಡಿಎಸ್ ಬದಲು ಕಾಂಗ್ರೆಸ್ ಗುರುತು ತೋರಿಸಿದ ಸಿಬ್ಬಂದಿ
ತುಮಕೂರು, ಮೇ 12: ಜೆಡಿಎಸ್ ಬದಲು ಕಾಂಗ್ರೆಸ್ ಚಿನ್ಹೆ ತೋರಿಸಿದ ಮತಗಟ್ಟೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವೃದ್ಧೆಯೊಬ್ಬರು, ಸಿಬ್ಬಂದಿ ವಿರುದ್ಧ ದೂರು ನೀಡಲು ನಿರ್ಧರಿಸಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕಾಟಗೊಂಡನಹಳ್ಳಿಯ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ.
ಮತಚಲಾಯಿಸಲು ಬಂದ ವೃದ್ಧೆಯೊಬ್ಬರಿಗೆ ಇವಿಎಂನಲ್ಲಿನ ಆಯ್ಕೆಗಳು ಸರಿಯಾಗಿ ತಿಳಿಯಲಿಲ್ಲ. ಜೆಡಿಎಸ್ಗೆ ಮತನೀಡಲು ಬಯಸಿದ್ದ ಅವರು ತೆನೆಹೊತ್ತ ಮಹಿಳೆಯ ಗುರುತು ಎಲ್ಲಿದೆ ಎಂಬುದನ್ನು ಮತಗಟ್ಟೆ ಸಿಬ್ಬಂದಿಯನ್ನು ಕೇಳಿದ್ದರು. ಸಿಬ್ಬಂದಿ ಜೆಡಿಎಸ್ನ ಗುರುತಿನ ಬದಲು ಕಾಂಗ್ರೆಸ್ ಗುರುತು ತೋರಿಸಿದ್ದಾರೆ ಎಂದು ವೃದ್ಧೆ ಆರೋಪಿಸಿದ್ದಾರೆ.

ಸಿಬ್ಬಂದಿಯ ವರ್ತನೆಯಿಂದ ಕೋಪಗೊಂಡಿರುವ ವೃದ್ಧೆ, ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು
ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಎಂ.ವಿ. ವೀರಭದ್ರಯ್ಯ, ಕಾಂಗ್ರೆಸ್ನ ಕೆ.ಎನ್. ರಾಜಣ್ಣ ಮತ್ತು ಬಿಜೆಪಿಯ ಎಸ್.ಇ. ರಮೇಶ್ ಕಣದಲ್ಲಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications