ದಿನೇಶ್ ಗುಂಡೂರಾವ್ ಕಲಬೆರಕೆ- ಕುಲಬೆರಕೆ ಎಂದ ಸೊಗಡು ಶಿವಣ್ಣ
ತುಮಕೂರು, ಏಪ್ರಿಲ್ 16 : "ದಿನೇಶ್ ಗುಂಡೂರಾವ್ ಕಲಬೆರಕೆ ಹಾಗೂ ಕುಲ ಬೆರಕೆಯಿಂದ ಹುಟ್ಟಿರುವವನು. ನಮ್ಮಲ್ಲಿ ಸನ್ಯಾಸಿಗಳಿಗೆ ಹಾಗೂ ಸ್ವಾಮಿಗಳಿಗೆ ವಿಶೇಷ ಗೌರವ ಇದೆ. ಅವನು ನಾಲ್ಕು ಬಾರಿ ಶಾಸಕನಾದರೂ ಶಬ್ದ ಬಳಕೆಯ ಬಗ್ಗೆ ಅರಿವಿಲ್ಲ. ಕಲಬೆರಕೆ ಹಾಗೂ ಕುಲಬೆರಕೆ ಎರಡನ್ನೂ ಬರೆಸಿಕೊಂಡು ಹುಟ್ಟಿರುವವನು" ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಆ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ ಸೊಗಡು ಶಿವಣ್ಣ, ಅವನ ಅಪ್ಪ- ಅಮ್ಮ ಆ ಥರ ಅಲ್ಲ. ಆದರೆ ಅವನಿಗೆ ಬಂದಿದೆ. ಅವನು ಈ ಕಡೆ ಬಂದಾಗ ನಾವೂ ತಕ್ಕದಾಗಿಯೇ ಹೇಳಬೇಕಾಗುತ್ತದೆ. ಒಬ್ಬ ವ್ಯಕ್ತಿಗೆ ಆ ರೀತಿ ಮಾತನಾಡಿದ್ದು ನಮ್ಮ ದೇಶಕ್ಕೆ ಹಾಗೂ ನಮ್ಮ ಸಂಸ್ಕೃತಿಗೆ ಮಾಡಿದ ಅಪಮಾನ ಎಂದು ಶಿವಣ್ಣ ಹೇಳಿದರು.
ಧೈರ್ಯವಿದ್ದರೆ ಅವನ ಹೆಂಡತಿಯನ್ನು ಹಿಂದೂ ಮಠ- ಮಂದಿರಗಳಿಗೆ ಕರೆದುಕೊಂಡು ಹೋಗಲಿ ಎಂದು ಸವಾಲು ಹಾಕಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ದಿನೇಶ್ ಗುಂಡೂರಾವ್ ನೀಡಿದ್ದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಆ ನಂತರ ಸ್ವತಃ ದಿನೇಶ್ ಗುಂಡೂರಾವ್, ಆ ರೀತಿ ಹೇಳಿಕೆ ನೀಡಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದ್ದರು.

ಆದರೆ, ದಿನೇಶ್ ಗುಂಡೂರಾವ್ ಅವರ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ಸೊಗಡು ಶಿವಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications