ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನಂತ್‌ಕುಮಾರ್ ಹೆಗಡೆಗೆ ಬಿಎಸ್‌ವೈ, ಅಮಿತ್ ಶಾ ಎಚ್ಚರಿಕೆ

By Manjunatha
|
Google Oneindia Kannada News

ತುಮಕೂರು, ಜನವರಿ 2: ಸಂವಿಧಾನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗಡೆಗೆ ಬಿಜೆಪಿ ರಾಜಾಧ್ಯಕ್ಷ ಯಡಿಯೂರಪ್ಪ ಹಾಗೂ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಅಗ್ನಿ ಪರೀಕ್ಷೆ!ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಅಗ್ನಿ ಪರೀಕ್ಷೆ!

ತುಮಕೂರಿನ ಕೈದಾಳದಲ್ಲಿ ಜಕಣಾಚಾರಿ ಸಂಸ್ಮರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯವನ್ನು ಹೇಳಿದ್ದಾರೆ.

ಸಂವಿಧಾನ ಬದಲಾವಣೆ ಹೇಳಿಕೆ : ಕ್ಷಮೆ ಕೋರಿದ ಅನಂತ್ ಕುಮಾರ್ ಹೆಗ್ಡೆಸಂವಿಧಾನ ಬದಲಾವಣೆ ಹೇಳಿಕೆ : ಕ್ಷಮೆ ಕೋರಿದ ಅನಂತ್ ಕುಮಾರ್ ಹೆಗ್ಡೆ

ಸಂವಿಧಾನ ಬದಲಾಯಿಸಲು ಅಧಿಕಾರಕ್ಕೆ ಬಂದಿರುವುದಾಗಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ನೀಡಿದ್ದ ಹೇಳಿಕೆ ಸರಿಯಲ್ಲ. ಜನರಿಗೆ ನೋವಾಗುವ ರೀತಿಯಲ್ಲಿ ಮಾತನಾಡಬಾರದು ಎಂದು ಸಚಿವರಿಗೆ ಹೇಳಿದ್ದೇವೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಜನವರಿ 10ರಂದು ಚಿತ್ರದುರ್ಗಕ್ಕೆ ಅಮಿತ್ ಶಾಜನವರಿ 10ರಂದು ಚಿತ್ರದುರ್ಗಕ್ಕೆ ಅಮಿತ್ ಶಾ

minister Ananthkumar Hegde gets warning for his loose talks

'ಸಂಸತ್‌ನಲ್ಲಿ ಹೆಗಡೆ ಅವರು ಕ್ಷಮೆ ಕೋರಿದ್ದಾರೆ. ಈಗ ಅದು ಮುಗಿದ ಅಧ್ಯಾಯ. ಯಾವುದೇ ಉದ್ದೇಶದಿಂದ ಹೇಳಿದ್ದರೂ ಅವರ ಹೇಳಿಕೆ ಸರಿಯಲ್ಲ. ಹೆಗಡೆ ಹೇಳಿಕೆ ಬಗ್ಗೆ ಹಿರಿಯ ಮುಖಂಡ ಶ್ರೀನಿವಾಸ್ ಪ್ರಸಾದ್ ಅವರಿಗೂ ಅಸಮಾಧಾನವಾಗಿದೆ' ಎಂದು ಹೇಳಿದರು.'ಈ ರೀತಿ ಹೇಳಿಕೆ ನೀಡಬಾರದು ಎಂದು ಸಚಿವರಿಗೆ ನಾನು ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಎಚ್ಚರಿಕೆ ನೀಡಿದ್ದೇವೆ' ಎಂದರು.

English summary
BJP state president Yeddyurappa and national president Amit Shah warned Ananthkumar Hegde on his comment on constitution.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X