ಮಹಾಭಾರತದ ಅಭಿಮನ್ಯುವಿನಂತಾಗಿದೆ ಬಿಜೆಪಿ ಅತೃಪ್ತರ ಸ್ಥಿತಿ: ಸೊಗಡು ಶಿವಣ್ಣ
ಬಿಜೆಪಿಯಲ್ಲಿನ ಕೆಲವು ಅವ್ಯವಸ್ಥೆ ಬಗ್ಗೆ ಅಸಮಾಧಾನ ಹೊರ ಹಾಕಿದವರ ಸ್ಥಿತಿ ಮಹಾಭಾರತದಲ್ಲಿನ ಅಭಿಮನ್ಯುವಿನ ರೀತಿ ಆಗಿದೆ ಎಂದು ಹೇಳಿರುವ ಮಾಜಿ ಸಚಿವ ಸೊಗಡು ಶಿವಣ್ನ ಅವರ ಮಾತಿನ ಅರ್ಥ ಏನು?
ತುಮಕೂರು, ಏಪ್ರಿಲ್ 30: ಬಿಜೆಪಿಯ ಆಂತರಿಕ ಬಿಕ್ಕಟ್ಟು ತಕ್ಷಣಕ್ಕೆ ತಮಣಿಯಾಗುವಂತೆ ಕಾಣುತ್ತಿಲ್ಲ. ತುಮಕೂರಿನಲ್ಲಿ ಎಂ.ಬಿ.ನಂದೀಶ್ ಅವರ ಮನೆ ಗೃಹ ಪ್ರವೇಶಕ್ಕೆ ಭಾನುವಾರ ವಿಧಾನಪರಿಷತ್ ವಿಪಕ್ಷ ನಾಯಕ-ಬಿಜೆಪಿಯ ಅತೃಪ್ತರ ಮುಂಚೂಣಿಯಲ್ಲಿರುವ ಕೆಎಸ್ ಈಶ್ವರಪ್ಪ ಭೇಟಿ ನೀಡಿದ್ದಾರೆ.
ಇದೇ ವೇಳೆ ಸಭೆ ನಡೆಸಿದ ಬಗ್ಗೆ ಕೂಡ ಸುದ್ದಿ ಕೇಳಿಬರುತ್ತಿದೆ. ಅದರೆ ಈ ಬಗ್ಗೆ ಮಾಜಿ ಸಚಿವ ಸೊಗಡು ಶಿವಣ್ಣ ಒನ್ಇಂಡಿಯಾ ಕನ್ನಡದ ಜತೆ ಮಾತನಾಡಿದ್ದಾರೆ. " ನಂದೀಶ್ ಅವರ ಮನೆ ಗೃಹಪ್ರವೇಶಕ್ಕಾಗಿ ಈಶ್ವರಪ್ಪನವರು ಬಂದಿದ್ದರು ಬಿಟ್ಟರೆ ಬೇರೆ ಯಾವುದೇ ವಿಶೇಷ ಈ ಭೇಟಿಯಲ್ಲಿಲ್ಲ" ಎಂದಿದ್ದಾರೆ.[ಈಶು-ಯಡ್ಡಿ ಬಣಕ್ಕೆ ಬಿಸಿ ಮುಟ್ಟಿಸಿದ ಮುರಳೀಧರ್ ರಾವ್!]

ಇನ್ನು ಆರೆಸ್ಸೆಸ್ ನ ಸಂತೋಷ್ ಅವರ ಮೇಲೆ ಯಡಿಯೂರಪ್ಪ ಮಾಡಿದ ಆರೋಪದ ಬಗ್ಗೆ ಪ್ರಶ್ನಿಸಿದಾಗ, ಮಾರಿಕಣ್ಣು ಹೋತದ ಮೇಲೆ ಅನ್ನೋ ಮಾತಿದೆ. ಹಾಗೆ ಸಂಘಟನೆಯಲ್ಲಿ ತೊಡಗಿಕೊಂಡಿರುವ ಸಂತೋಷ್ ಜೀ ಅವರನ್ನು ಎಳೆದುತಂದಿದ್ದಾರೆ. ಇದೀಗ ಮುರಳೀಧರ ರಾವ್ ಅವರು ವರದಿ ಕಳಿಸುತ್ತಾರೆ. ಆ ನಂತರ ಏನು ಮಾಡಬೇಕು ಎಂಬುದರ ಮೇಲೆ ನಾವು ಮುಂದಿನ ಹೆಜ್ಜೆ ಇಡ್ತೀವಿ ಎಂದರು.[ಯಡಿಯೂರಪ್ಪ ಅವರು ಹೈಕಮಾಂಡ್ ಮಾತು ಕೇಳ್ತಿಲ್ಲ: ಈಶ್ವರಪ್ಪ]
ಈ ಮಧ್ಯೆ ನಮ್ಮ ಇಬ್ಬರು ನಾಯಕರನ್ನು ಹುದ್ದೆಯಿಂದ ತೆಗೆದುಹಾಕಿದ್ದಾರೆ. ಇದು ನಿಜಕ್ಕೂ ದುರದೃಷ್ಟದ ಸಂಗತಿ. ನಮ್ಮ ಸ್ಥಿತಿ ಈಗ ಮಹಾಭಾರತದಲ್ಲಿನ ಅಭಿಮನ್ಯು ಥರ ಆಗಿದೆ. ಇದು ಕಂಪ್ಯೂಟರ್ ಯುಗ. ಇಂಥ ಕಾಲಘಟ್ಟದಲ್ಲೂ ಎಂಥ ಪರಿಸ್ಥಿತಿಯಲ್ಲಿದ್ದೀವಿ ನೋಡಿ ಎಂದು ಮಾತು ಮುಗಿಸಿದರು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications