ಗೂಳೂರಿನ ತೋಪಿನಲ್ಲಿ ವಿಧವೆ ಮೇಲೆ ಗ್ಯಾಂಗ್ ರೇಪ್
ನಿರ್ಭಯಾ ದೌರ್ಜನ್ಯ ಆಗಿ ಇವತ್ತಿಗೆ 4 ವರ್ಷ ತುಂಬಿತು, ಎಲ್ಲಿದೆಯೋ ನ್ಯಾಯ? ಎಂದು ದೇಶ ಚೀರುತ್ತಿರುವಾಗಲೇ ಪಕ್ಕದ ತುಮಕೂರಿನಿಂದ ಸಾಮೂಹಿಕ ಅತ್ಯಾಚಾರದ ಸುದ್ದಿ ತೂರಿಬಂದಿದೆ.ಛೆ.
ತುಮಕೂರು, ಡಿಸೆಂಬರ್ 16: ನಿರ್ಭಯಾ ದೌರ್ಜನ್ಯ ಆಗಿ ಇವತ್ತಿಗೆ 4 ವರ್ಷ ತುಂಬಿತು, ಎಲ್ಲಿದೆಯೋ ನ್ಯಾಯ? ಎಂದು ದೇಶ ಚೀರುತ್ತಿರುವಾಗಲೇ ತುಮಕೂರಿನ ನಾಲ್ಕು ಕಿಮೀ ದೂರದ ಗೂಳೂರಿನಲ್ಲಿ 34 ವರ್ಷದ ವಿಧವೆಯ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿರುವ ಘಟನೆ ಜರುಗಿದೆ.
ಆಟೋ ಚಾಲಕ ಹಾಗೂ ಮತ್ತವನ ಸ್ನೇಹಿತ ತಂಪು ಪಾನೀಯದಲ್ಲಿ ಮದ್ಯ ಬೆರೆಸಿ ಕುಡಿಸಿದ್ದು ಗೂಳೂರು ಬಳಿಯ ನೀಲಗಿರಿ ತೋಪಿನಲ್ಲಿ ಕರೆತಂದು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಮಂಗಳವಾರ ಅತ್ಯಾಚಾರವೆಸಗಿ ದುಷ್ಕರ್ಮಿಗಳು ಅಲ್ಲಿಯೇ ಬಿಟ್ಟುಹೋಗಿದ್ದರು. 2 ದಿನಗಳ ನಂತರ ಯಾರಿಗೋ ಆಕೆಗೆ ಸಿಕ್ಕಿ ಆಸ್ಪತ್ರೆಗೆ ಸೇರಿಸಿದ್ದು ಆಕೆ ಇನ್ನು ಅರೆ ಪ್ರಜ್ಞಾವಸ್ಥೆಯಲ್ಲಿಯೇ ಇದ್ದಾರೆ.[ನಿರ್ಭಯಾ ದೌರ್ಜನ್ಯಕ್ಕೆ 4 ವರ್ಷ, ಎಲ್ಲಿದೆಯೋ ನ್ಯಾಯ?]

ವಿಧವೆ ಮೂಲತಃ ಚಿಕ್ಕನಾಯಕನ ಹಳ್ಳಿಯವಳಾಗಿದ್ದು, ಕೆಲಸದ ನಿಮಿತ್ತ ತುಮಕೂರಿಗೆ ಆಗಮಿಸಿದ್ದಳು. ತನ್ನ ನಿಶ್ಚಿತ ಜಾಗ ತಲುಪಲು ಆಟೋದವನ ಸಹಾಯ ಬೇಡಿದ್ದಾಳೆ. ಆದರೆ ಆಟೋದವನು ಆಕೆಯ ಪೂರ್ವಪರ ವಿಚಾರಿಸಿ ಏಕಾಂಗಿ ಎಂದು ತಿಳಿದು ಆತನ ಸ್ನೇಹಿತನೊಂದಿಗೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.[ಜೆಪಿ ನಗರ ಗ್ಯಾಂಗ್ ರೇಪ್ ಆರೋಪಿಗಳ ಬಂಧನ]
ಪ್ರಸ್ತುತ ಅಕೆ ಆಸ್ಪತ್ರೆಯಲ್ಲಿಯೆ ಇದ್ದು, ಇನ್ನು ಸಹಜ ಸ್ಥಿತಿಗೆ ತುಲುಪಿಲ್ಲ. ಅಕೆಯನ್ನು ಜಿಲ್ಲಾ ಪೊಲೀಸ್ ಅಧಿಕಾರಿ ಎಸ್ ಪಿ ಕಾರ್ತಿಕ್ ರೆಡ್ಡಿ ಭೇಟಿ ಮಾಡಿದರು. ಹಾಗು ಪ್ರಕರಣವನ್ನು ದಾಖಲಿಸಿಕೊಂಡರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications