ಗೆಳತಿ ನೀನೇ ನನ್ನ ಹೆಂಡತಿ ಎನ್ನುತ್ತಿರುವ ತುಮಕೂರಿನ ಯುವತಿ
ತುಮಕೂರು, ಮೇ 12: ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯರಿಬ್ಬರು ತಾವು ಪರಸ್ಪರ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಿರ್ಧರಿಸಿದ್ದೇವೆ ಇದಕ್ಕೆ ಅವಕಾಶ ಮಾಡಿಕೊಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. ತುಮಕೂರು ಮೂಲದ ಯುವತಿಯರ ಸಲಿಂಗ ಮದುವೆ ಎಲ್ಲರ ಗಮನ ಸೆಳೆದಿದೆ. ಮದುವೆ ಮಾಡಿಕೊಳ್ಳಲು ಮನೆ ಬಿಟ್ಟು ಹೊರಬಂದವರು ಈಗ ಪೊಲೀಸರ ನೆರವು ಕೋರಿದ್ದಾರೆ.
ಈ ಇಬ್ಬರು ಯುವತಿಯರು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು ಇಬ್ಬರೂ ತುಮಕೂರಿನಲ್ಲೇ ವಾಸಿಸುತ್ತಿದ್ದರು. ಕೆಲದಿನಗಳ ಮಟ್ಟಿಗೆ ಕಾಣೆಯಾಗಿದ್ದ ಯುವತಿಯರು ಬಳಿಕ ತುಮಕೂರಿಗೆ ಆಗಮಿಸಿ ಮದುವೆಯಾಗುವುದಾಗಿ ತೀರ್ಮಾನಿಸಿ ಪೊಲೀಸರಲ್ಲಿ ಮನವಿ ಮಾಡಿಕೊಂಡರು. ಆದರೆ ಇದಕ್ಕೆ ಪೊಲೀಸರು ನಿರಾಕರಿಸಿದರು. ಆದರೆ ಮದುವೆ ಮಾಡಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆ ಯುವತಿಯರು ಬೆದರಿಕೆ ಹಾಕಿದರು. ಆದರೆ ಒಬ್ಬಾಕೆಯ ಪೋಷಕರು ಸಮ್ಮತಿಸಿದರೆ ಮತ್ತೊಬ್ಬಾಕೆಯ ಪೋಷಕರು ವಿರೋಧಿಸಿ ಯುವತಿಯನ್ನು ಕರೆದೊಯ್ದರು.
ಮನೆ ಬಿಟ್ಟಿದ್ದ ಯುವತಿಯರು: ಕಾಲೇಜಿನಲ್ಲಿದ್ದಾಗ ಗೆಳತನವಾಗಿತು. ನಂತರ ಪ್ರೀತಿ ಅಂಕುರಿಸಿ ಮದುವೆ ಮಾಡಿಕೊಳ್ಳುವ ನಿರ್ಧಾರಕ್ಕೂ ಬಂದಿದ್ದರು.

Recommended Video
ಆದರೆ, ಇವರಿಬ್ಬರ ವಿಚಿತ್ರ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಇವರ ಬಯಕೆ ಈಡೇರಿಲಿಲ್ಲ, ಹೀಗಾಗಿ ಅವರು ತುಮಕೂರು ಬಿಟ್ಟು ಹೋಗಿದ್ದರು. ನಂತರ ವಾಪಸ್ ಬಂದು ಪೊಲೀಸ್ ಠಾಣೆಗೆ ಬಂದು ನಮ್ಮಬ್ಬಿರ ಮದುವೆ ಮಾಡಿಸಿಕೊಡಿ ಎಂದು ಮೊರೆ ಹೋಗಿದ್ದು, ನಂತರ ಇದಕ್ಕೆ ಪೊಲೀಸರು ಅವಕಾಶ ನೀಡದಿರುವುದು ಕಂಡು ಬಂದಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications